ಸದ್ಗುರು ಅವರ ಮಣ್ಣು ರಕ್ಷಿಸೋಣ ಅಭಿಯಾನಕ್ಕೆ 6 ರಾಷ್ಟ್ರಗಳಿಂದ ಸಹಿ
Team Udayavani, Mar 17, 2022, 6:50 AM IST
ಬೆಂಗಳೂರು: ಈಶಾ ಫೌಂಡೇಶನ್ನ ಸ್ಥಾಪಕ ಸದ್ಗುರು ಅವರು ಆರಂಭಿಸಿರುವ “ಮಣ್ಣು ರಕ್ಷಿಸೋಣ’ ಅಭಿಯಾನಕ್ಕೆ ಸಂಬಂಧಿಸಿ 6 ಕೆರಿಬಿಯನ್ ರಾಷ್ಟ್ರಗಳ ಪ್ರಮುಖರು ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ತಮ್ಮ ದೇಶಗಳಲ್ಲಿ ಮಣ್ಣು ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಆ್ಯಂಟಿಗುವಾ ಆ್ಯಂಡ್ ಬಾಬುìಡ, ಡೊಮಿನಿಕಾ, ಸೈಂಟ್ ಲೂಸಿಯಾ, ಸೈಂಟ್ ಕಿಟ್ಸ್ ಆ್ಯಂಡ್ ನೆವಿಸ್, ಗಯಾನಾ ಮತ್ತು ಬಾರ್ಬಡೋಸ್ ದೇಶಗಳು ಒಡಂಬಡಿಕೆಗೆ ಸಹಿ ಹಾಕಿವೆ.
ಅಭಿಯಾನದ ಅಂಗವಾಗಿ ಸದ್ಗುರು ಅವರು ಏಕಾಂಗಿಯಾಗಿ 100 ದಿನಗಳಲ್ಲಿ 30 ಸಾವಿರ ಕಿ.ಮೀ. ದೂರದ ಬೈಕ್ ರ್ಯಾಲಿ ನಡೆಸಲಿದ್ದು, ಇದನ್ನು ಮಾರ್ಚ್ 21ರಂದು ಇಂಗ್ಲಂಡ್ನಿಂದ ಆರಂಭಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ 6 ರಾಷ್ಟ್ರಗಳಿಗೆ ಭೇಟಿ ನೀಡಿರುವ ಅವರು ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ