ISRO: ಆತ್ಮಚರಿತ್ರೆ ಪ್ರಕಟಣೆ ಹಿಂಪಡೆದ ಇಸ್ರೋ ಅಧ್ಯಕ್ಷ ಸೋಮನಾಥ್
Team Udayavani, Nov 4, 2023, 9:31 PM IST
ತಿರುವನಂತಪುರ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರ ಆತ್ಮಚರಿತ್ರೆ “ನಿಲವು ಕುಡಿಚ ಸಿಂಹಂಗಳ್’ (ಚಂದ್ರನ ಬೆಳಕು ಸೇವಿಸಿದ ಸಿಂಹಗಳು) ಪ್ರಕಟವಾಗುವುದಿಲ್ಲ. ಪುಸ್ತಕದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪುಸ್ತಕದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಅವರ ಕುರಿತಾದ ವಿಮಶಾìತ್ಮಕ ನಿಲುವುಗಳಿದ್ದು, ಚಂದ್ರಯಾನ-2ರ ವೈಫಲ್ಯವನ್ನು ಗುರಿಯಾಗಿಸಿ ಶಿವನ್ ಅವರನ್ನು ಟೀಕಿಸಲಾಗಿದೆ ಎನ್ನುವ ಮಾತು ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸೋಮನಾಥ್, ಇಸ್ರೋದಂಥ ಸಂಸ್ಥೆಯ ಉನ್ನತ ಸ್ಥಾನದಲ್ಲಿರುವಾಗ ಎಲ್ಲರೂ ಒಂದಲ್ಲ ಒಂದು ರೀತಿಯ ಸವಾಲುಗಳನ್ನು ದಾಟಿಯೇ ಇರಬೇಕಾಗುತ್ತದೆ. ಅಂಥ ಸವಾಲುಗಳು ಆ ಸಂಬಂಧಿಸಿದ ವಿಮರ್ಶೆಗಳನ್ನು ಚರ್ಚಿಸಲಾಗಿದೆ ಹೊರತು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ನಾನು ಗುರಿಯಾಗಿಸಿರಲಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ