ISRO: ಸಂಕಷ್ಟದಲ್ಲಿ ಸಿಲುಕುವ ಮೀನುಗಾರರಿಗೆ ಇಸ್ರೋ “ಡಿಎಟಿ” ಸಹಾಯಹಸ್ತ

- ಅಪಾಯ ಎದುರಾದಾಗ ತುರ್ತು ಸಂದೇಶ ರವಾವಿಸುವ ತಂತ್ರಜ್ಞಾನ

Team Udayavani, Jan 17, 2024, 10:46 PM IST

isro logo

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ “ಡಿಸ್ಟ್ರೆಸ್‌ ಅಲರ್ಟ್‌ ಟ್ರಾನ್ಸ್‌ಮೀಟರ್‌'(ಡಿಎಟಿ) ಎಂಬ ಸಾಧನವನ್ನು ಅತ್ಯಾಧುನಿಕಗೊಳಿಸಿ, ಬಿಡುಗಡೆ ಮಾಡಿದೆ. ಕಡಲಲ್ಲಿ ದೋಣಿಗಳ ಮೂಲಕ ಮೀನುಗಾರಿಕೆ ನಡೆಸುವವರಿಗೆ ಸಹಾಯ ಮಾಡುವ ಈ ಸಾಧನ 2010ರಲ್ಲೇ ಬಿಡುಗಡೆಯಾಗಿತ್ತು. ಈಗ ಅದರ 2ನೇ ಆವೃತ್ತಿಯನ್ನು ಅಂದರೆ ಡಿಎಟಿ-ಸೆಕೆಂಡ್‌ ಜನರೇಶನ್‌ ಅನ್ನು ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಬಿಡುಗಡೆ ಮಾಡಿದ್ದಾರೆ.

ಲಾಭಗಳೇನು?:

  1. ಕಡಲಲ್ಲಿರುವ ಮೀನುಗಾರರು ತೊಂದರೆಯಲ್ಲಿದ್ದರೆ ಡಿಎಟಿ ಬಳಸಿ ಅಲರ್ಟ್‌ ಬಟನ್‌ ಒತ್ತಬಹುದು. ಇದು ನಿಗದಿತ ಸಂವಹನ ಉಪಗ್ರಹದ ಮೂಲಕ ಐಎನ್‌ಎಂಸಿಸಿಯ ನಿಯಂತ್ರಣ ಕೊಠಡಿಗೆ ಹೋಗುತ್ತದೆ.
  2. ಈ ಸಂದೇಶ ಬಳಸಿ ನಿರ್ದಿಷ್ಟ ದೋಣಿ ಎಲ್ಲಿದೆ ಎಂದು ಗುರ್ತಿಸಿ ಭಾರತೀಯ ಕರಾವಳಿ ಪಡೆ (ಐಸಿಜಿ) ನೆರವಿಗೆ ಧಾವಿಸುತ್ತದೆ.
  3. ಹೊಸತಾಗಿ ಸೇರ್ಪಡೆಯಾಗಿರುವ ಲಕ್ಷಣಗಳು ಹೀಗಿವೆ: ಎಚ್ಚರಿಕೆ ಸಂದೇಶ ಸ್ವೀಕರಿಸಿದ ಕೂಡಲೇ, ಸ್ವೀಕರಿಸಲಾಗಿದೆ ಎಂಬ ಸಂದೇಶ ಮೀನುಗಾರರಿಗೆ ತಲುಪುತ್ತದೆ. ಅದರಿಂದ ತಮ್ಮ ರಕ್ಷಣೆಗೆ ಐಸಿಜಿ ಬರುತ್ತಿದೆ ಎಂಬ ಸಂದೇಶ ಮೀನುಗಾರರಿಗೆ ಸಿಗುತ್ತದೆ.
  4. ಪ್ರತಿಕೂಲ ವಾತಾವರಣ, ಚಂಡಮಾರುತ, ಸುನಾಮಿಯ ಲಕ್ಷಣವಿದ್ದಾಗ ನಿಯಂತ್ರಣ ಕೊಠಡಿಯಿಂದ ಡಿಎಟಿಗೆ ಸಂದೇಶ ಹೋಗುತ್ತದೆ. ಆಗ ಮೀನುಗಾರರು ಎಚ್ಚೆತ್ತುಕೊಳ್ಳಬಹುದು.
  5. ಎಲ್ಲಿ ಮೀನುಗಾರಿಕೆ ಮಾಡಿದರೆ ಉತ್ತಮ ಎಂಬ ಸಂದೇಶವೂ ಸಿಗುತ್ತದೆ. ಡಿಎಟಿಯನ್ನು ಬ್ಲೂಟೂತ್‌ ಮೂಲಕ ಮೊಬೈಲ್‌ಗ‌ೂ ಸಂಪರ್ಕಿಸಿಕೊಳ್ಳಬಹುದು. ಮೊಬೈಲ್‌ನಲ್ಲಿರುವ ಆ್ಯಪ್‌ ಬಳಸಿ ತಮಗೆ ಬೇಕಾದ ಭಾಷೆಯಲ್ಲಿ ಸಂದೇಶ ಓದಿಕೊಳ್ಳಬಹುದು.

 

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.