ISRO NavIC: ಹೊಸ ಐಫೋನ್‌ನಲ್ಲಿ ಇಸ್ರೋ ನಾವಿಕ್‌- ದೇಶೀಯ ವ್ಯವಸ್ಥೆಯ ಜಿಪಿಎಸ್‌

ಭಾರತದಲ್ಲೇ ಸಿದ್ಧಗೊಂಡ ಆ್ಯಪಲ್‌ ಫೋನ್‌

Team Udayavani, Sep 13, 2023, 10:58 PM IST

isro Navic

ನವದೆಹಲಿ: ಆ್ಯಪಲ್‌ನ ಹೊಸ ಮಾಡೆಲ್‌ ಐಫೋನ್‌ 15 ಪ್ರೋ ಸರಣಿಯ ಸ್ಮಾರ್ಟ್‌ ಫೋನ್‌ಗಳು ಇಸ್ರೋ ಅಭಿವೃದ್ಧಿಪಡಿಸಿರುವ “ನಾವಿಕ್‌’ ತಂತ್ರಜ್ಞಾನ ಹೊಂದಿದೆ. ಇದು ನ್ಯಾವಿಗೇಷನ್‌ ಆ್ಯಪ್‌ ಆಗಿದ್ದು, ಇದು ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಮ್‌(ಜಿಪಿಎಸ್‌)ನ ದೇಶಿಯ ವರ್ಶನ್‌ ಆಗಿದೆ.

ತನ್ನ ನ್ಯಾವಿಗೇಷನ್‌ ತಂತ್ರಜ್ಞಾನವನ್ನು ಮೊಬೈಲ್‌ ಸೆಟ್‌ಗಳಲ್ಲಿ ಸಂಯೋಜಿಸಲು ಕ್ವಾಲ್‌ಕಾಮ್‌ ಕಂಪನಿಯೊಂದಿಗೆ ಈಗಾಗಲೇ ಇಸ್ರೋ ಒಪ್ಪಂದ ಮಾಡಿಕೊಂಡಿದೆ. ಇದೀಗ ಆ್ಯಪಲ್‌ನ ಹೊಸ ಮಾಡೆಲ್‌ಗ‌ಳಾದ ಎ17 ಪ್ರೊ, ಐಫೋನ್‌ 15 ಪ್ರೊ ಮತ್ತು ಐಫೋನ್‌ 15 ಪ್ರೊ ಮ್ಯಾಕ್ಸ್‌ ಮೊಬೈಲ್‌ಗ‌ಳು “ನಾವಿಕ್‌’ ತಂತ್ರಜ್ಞಾನ ಒಳಗೊಂಡಿವೆ.

ಭಾರತದ ಸ್ವಂತ ನ್ಯಾವಿಗೇಷನ್‌ ವ್ಯವಸ್ಥೆ:
“ನಾವಿಕ್‌’ ಎರಡು ರೀತಿಯ ಲೊಕೇಶನ್‌ ಸೇವೆಗಳನ್ನು ಒದಗಿಸಲಿದೆ. ಸ್ಟಾಂಡರ್ಡ್‌ ಪೊಸಿಷನಿಂಗ್‌ ಸರ್ವಿಸ್‌ ಹಾಗೂ ಭದ್ರತಾ ಸಂಸ್ಥೆಗಳು ಮತ್ತು ಮಿಲಿಟರಿ ಪಡೆಗಳಿಗೆ ಎನ್‌ಕ್ರಿಪ್ಟ್ ಸೇವೆಗಳನ್ನು ಒದಗಿಸಲಿದೆ. 7 ಉಪಗ್ರಹಗಳ ಸಹಾಯದಿಂದ ನಾವಿಕ್‌ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ. ಈ ಪೈಕಿ ಮೂರು ಜಿಯೋಸ್ಟೇಷನರಿ ಅರ್ಥ್ ಆರ್ಬಿಟ್‌(ಜಿಇಒ) ಉಪಗ್ರಹಗಳು ಹಾಗೂ ನಾಲ್ಕು ಜಿಯೋಸಿಂಕ್ರೋನಸ್‌ ಆರ್ಬಿಟ್‌(ಜಿಎಸ್‌ಒ) ಉಪಗ್ರಹಗಳು. ಭಾರತವು ತನ್ನದೇ ಆದ ನ್ಯಾವಿಗೇಷನ್‌ ವ್ಯವಸ್ಥೆಯನ್ನು ಹೊಂದಿದೆ. ಇದು ಭವಿಷ್ಯದಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಸಮಯದಲ್ಲೂ ಕೂಡ ಕಾರ್ಯನಿರ್ವಹಿಸಲಿದೆ.

22ರಿಂದ ಮಾರಾಟ:
ಆ್ಯಪಲ್‌ ಐಫೋನ್‌ 15 ಸರಣಿ ಮೊಬೈಲ್‌ಗ‌ಳು ಭಾರತದಲ್ಲಿ ಬಿಡುಗಡೆಯಾಗಿದ್ದು, ಸೆ.15ರಿಂದ ಮುಂಗಡ ಬುಕ್ಕಿಂಗ್‌ ಆರಂಭವಾಗಲಿದೆ. ಸೆ.22ರಿಂದ ಇದರ ಮಾರಾಟ ಆರಂಭವಾಗಲಿದೆ. ನೂತನ ಮೊಬೈಲ್‌ಗ‌ಳು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಫ್ರಂಟ್‌ ಫೇಸಿಂಗ್‌ ಕ್ಯಾಮೆರಾ ಮತ್ತು ಫೇಸ್‌ ಐಡಿ ಹೊಂದಿದೆ. ಜತೆಗೆ ಐಒಎಸ್‌17 ಆಧಾರದಲ್ಲಿ ಕಾರ್ಯನಿರ್ವಹಿಸಲಿದೆ. ಈ ಮೊಬೈಲ್‌ ಫೋನ್‌ಗಳು 48 ಮೆಗಾಫಿಕ್ಸಲ್‌ ಕ್ಯಾಮೆರಾ ಹೊಂದಿವೆ.

ಬೆಲೆ ಹೀಗಿದೆ:
ಐಫೋನ್‌ 15 ಆರಂಭಿಕ ಬೆಲೆ 79,900 ರೂ., ಐಫೋನ್‌ 15 ಪ್ಲಸ್‌ ಆರಂಭಿಕ ಬೆಲೆ 89,900 ರೂ., ಐಫೋನ್‌ 15 ಪ್ರೊ ಆರಂಭಿಕ ಬೆಲೆ 1,34,900 ರೂ. ಹಾಗೂ ಐಫೋನ್‌ 15 ಪ್ರೊ ಮ್ಯಾಕ್ಸ್‌ ಆರಂಭಿಕ ಬೆಲೆ 1,59,900 ರೂ. ಇದೆ.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

Newspapers ಬಳಸಿ ಆಹಾರ ಪ್ಯಾಕ್‌ ಮಾಡದಿರಿ: ಎಫ್ಎಸ್‌ಎಸ್‌ಎಐ ಮನವಿ 

Newspapers ಬಳಸಿ ಆಹಾರ ಪ್ಯಾಕ್‌ ಮಾಡದಿರಿ: ಎಫ್ಎಸ್‌ಎಸ್‌ಎಐ ಮನವಿ 

Furniture Market ಬಡಗಿಗಳ ಜತೆ ರಾಹುಲ್‌ ಗಾಂಧಿ ಮಾತುಕತೆ

Furniture Market ಬಡಗಿಗಳ ಜತೆ ರಾಹುಲ್‌ ಗಾಂಧಿ ಮಾತುಕತೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.