IT: ಜಾಲತಾಣಗಳು ಹೊಣೆ ಹೊರಲಿ: ಸಚಿವ ರಾಜೀವ್‌ ಚಂದ್ರಶೇಖರ್‌ ಎಚ್ಚರಿಕೆ

 ಅಮೆರಿಕದ 40 ಪ್ರಾಂತ್ಯಗಳಲ್ಲಿ ಮೆಟಾ ವಿರುದ್ಧ ಕೇಸು ದಾಖಲು ಬಗ್ಗೆ ಪ್ರತಿಕ್ರಿಯೆ

Team Udayavani, Oct 25, 2023, 11:51 PM IST

rajeev chandrashekhar

ಹೊಸದಿಲ್ಲಿ: ಭಾರತ ಸೇರಿದಂತೆ ಜಗತ್ತಿನಾದ್ಯಂತ ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಉತ್ತರದಾಯಿತ್ವತೆ ಹೊಂದಬೇಕಾಗುವ ದಿನಗಳು ಬರಲಿವೆ. ಮನಸ್ಸಿಗೆ ಬಂದಂತೆ ನಡೆದುಕೊಳ್ಳುವ ದಿನಗಳಿಗೆ ಪೂರ್ಣ ವಿರಾಮ ಸಿಗಲಿದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.

ಅಮೆರಿಕದಲ್ಲಿ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ವಿರುದ್ಧ 40 ಪ್ರಾಂತ್ಯಗಳಲ್ಲಿ ದಾವೆ ಹೂಡಲಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, “ಇದುವರೆಗೆ ಜಗತ್ತಿನಲ್ಲಿರುವ ಎಲ್ಲರೂ ಜಾಲತಾಣಗಳ ಉತ್ತಮ ಅಂಶಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಅದರ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದುವರೆಗೆ ಜಗತ್ತಿನಲ್ಲಿ ಜಾಲತಾಣಗಳು ಹೊಣೆಗಾರಿಕೆ ಇಲ್ಲದೆ ವರ್ತಿಸುತ್ತಿದ್ದವು. ಅಮೆರಿಕದಲ್ಲಿ ವಿಶೇಷವಾಗಿ ಈ ಬಗ್ಗೆ ವಿಶೇಷವಾಗಿ ಗಮನಹರಿಸುತ್ತಿದ್ದಾರೆ ಎಂದು “ಎನ್‌ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ.

ಜಾಲತಾಣಗಳಲ್ಲಿ ಅಪ್‌ಲೋಡ್‌ ಆಗುವ ಮಾಹಿತಿಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿದ ಅವರು, ನಮ್ಮ ಸರಕಾರ ಕೂಡ ಜಾಲತಾಣಗಳು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂಬ ನಿಲುವು ಹೊಂದಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಗೊಳ್ಳಬೇಕಾಗಿದೆ ಎಂದಿದ್ದಾರೆ.

ಮೆಟಾ ವ್ಯಾಪ್ತಿಯಲ್ಲಿ ಬರುವ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಮತ್ತು ಇತರ ಜಾಲತಾಣಗಳು ಯುವ ಮನಸ್ಸಿನ ಮೇಲೆ ಪ್ರಭಾವ ಉಂಟು ಮಾಡಿ ಹೆಚ್ಚಿನ ಅವಧಿಯನ್ನು ಜಾಲತಾಣಗಳಲ್ಲಿ ಕಳೆಯುವಂತೆ ಮಾಡುತ್ತಿವೆ. ಇದರಿಂದಾಗಿ ಅವರ ಮನಸ್ಸಿನ ಮೇಲೆ ಖನ್ನತೆ, ನಿದ್ರಾಹೀನತೆ ಸೇರಿದಂತೆ ಹಲವು ಋಣಾತ್ಮಕ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಹಲವು ಸಂಶೋಧನಾ ವರದಿಗಳಲ್ಲಿ ಉಲ್ಲೇಖಗೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಫ್ರಾನ್ಸೆಸ್‌ ಹ್ಯೂಜೆನ್‌ ಎಂಬುವರು ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.