IT News: ವರ್ಕ್‌ ಫ್ರಂ ಆಫೀಸ್‌ಗೆ ಇನ್ಫೋಸಿಸ್‌ ಕರೆ


Team Udayavani, Nov 5, 2023, 8:38 PM IST

infosys

ವರ್ಕ್‌ಫ್ರಂ ಹೋಂ ಟ್ರೆಂಡ್‌ನ‌ ನಡುವೆ ಉದ್ಯೋಗಿಗಳು ಕಚೇರಿಯನ್ನೇ ಮರೆತುಹೋಗುತ್ತಿರುವ ನಡುವೆ ಐಟಿ ಸಂಸ್ಥೆ ಇನ್ಫೋಸಿಸ್‌ ತನ್ನ ಕೆಳ ಹಂತದ ಉದ್ಯೋಗಿಗಳಿಗೆ ಕಚೇರಿಯಿಂದ ಕೆಲಸ ನಿರ್ವಹಿಸುವಂತೆ ಕೇಳಿದೆ. ವಿಪ್ರೋ, ಮೈಂಡ್‌ ಟ್ರೀನಂಥ ಸಂಸ್ಥೆಗಳು ವರ್ಕ್‌ಫ್ರಂ ಹೋಂ ಕೊನೆಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಇನ್ಫೋಸಿಸ್‌ ಕೂಡ ಇದೇ ಹಾದಿಯಲ್ಲಿ ಮುಂದುವರಿದಿದೆ. ಆದರೆ, ಸದ್ಯಕ್ಕೆ ಸಂಪೂರ್ಣ ಮಟ್ಟದಲ್ಲಿ ಕಚೇರಿಗೆ ಹಾಜರಾಗಲು ಸಾಧ್ಯವಾಗದೇ ಹೋದರೂ, ತಿಂಗಳಲ್ಲಿ 10 ದಿನಗಳಾದರೂ ಕಚೇರಿಗೆ ಬರುವಂತೆ ಉದ್ಯೋಗಿಗಳನ್ನು ಕೇಳಲಾಗಿದೆ.

2024ಕ್ಕೆ ಐಟಿಗಳಲ್ಲಿ ಶೇ.9.8 ವೇತನ ಹೆಚ್ಚಳ
ಭಾರತದ ಹಲವು ಐಟಿ ಸಂಸ್ಥೆಗಳು 2023ರಲ್ಲಿ ತಮ್ಮ ಉದ್ಯೋಗಿಗಳ ವೇತನ ಹೆಚ್ಚಳವನ್ನು ಕೈಬಿಟ್ಟಿವೆ ಆದರೆ, 2024ಕ್ಕೆ ಉದ್ಯೋಗಿಗಳಿಗೆ ಶೇ.9.8ರಷ್ಟು ವೇತನ ಹೆಚ್ಚಳವನ್ನು ಘೋಷಿಸಲು ಯೋಜಿಸಿದ್ದು ದೇಶದ 150 ಐಟಿ ಸಂಸ್ಥೆಗಳು ಇದೇ ಯೋಜನೆಯನ್ನು ಹೊಂದಿರುವುದಾಗಿ ತಿಳಿಸಿವೆ. ಡಬ್ಲೂéಟಿಡಬ್ಲೂé ಸ್ಯಾಲರಿ ಪ್ಲಾನಿಂಗ್‌ ರಿಪೋರ್ಟ್‌ ಪ್ರಕಾರ ಟಿಸಿಎಸ್‌, ವಿಪ್ರೋ, ಇನ್ಫೋಸಿಸ್‌ನಂಥ ಟೆಕ್‌ ದೈತ್ಯ ಸಂಸ್ಥೆಗಳೂ ಕೂಡ ತಮ್ಮ ಉದ್ಯೋಗಿಗಳಿಗೆ ಶೇ.8ರಿಂದ 10ರಷ್ಟು ಹೈಕ್‌ ನೀಡಲು ಯೋಜಿಸಿವೆ ಎನ್ನಲಾಗಿದೆ.

25 ವರ್ಷದಲ್ಲಿ ಮೊದಲ ಬಾರಿಗೆ ಉದ್ಯೋಗ ಕಡಿತ
ಇತ್ತೀಚೆಗಿನ ದಿನಗಳಲ್ಲಿ ಭಾರತದ ಐಟಿ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಸವಾಲು ತೀವ್ರಗೊಂಡಿದ್ದು, 25 ವರ್ಷದಲ್ಲೇ ಇದೇ ಮೊದಲಬಾರಿಗೆ ಐಟಿ ಕ್ಷೇತ್ರದಲ್ಲಿ ಅತಿಹೆಚ್ಚು ಉದ್ಯೋಗ ಕಡಿತವಾಗಿದೆಯಂತೆ. ಹೀಗೆಂದು ಜೀ ಬಿಸಿನೆಸ್‌ ವರದಿ ಮಾಡಿದೆ. ಟಿಸಿಎಸ್‌ನಲ್ಲಿ 5,810 ಮಂದಿ ವಜಾಗೊಂಡಿದ್ದರೆ, ಇನ್ಫೋಸಿಸ್‌ನಲ್ಲಿ 14,470 ಮಂದಿ ಕೆಲಸ ತೊರೆದಿದ್ದಾರೆ. ಎಚ್‌ಸಿಎಲ್‌ನಲ್ಲಿ 4,805 ಹಾಗೂ ವಿಪ್ರೋನಲ್ಲಿ 13,863 ಮಂದಿ 2024ನೇ ಸಾಲಿನ ಆರ್ಥಿಕ ವರ್ಷದ ವೇಳೆಗೆ ಕೆಲಸ ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.