ಅಂದು ಮುಗಿಬಿದ್ದಿದ್ದರು, ಇಂದು ಕೇಳ್ಳೋರೆ ಇಲ್ಲ!

 ಬಸವ ಜಯಂತಿಯಂದು ಆರಂಭವಾಗಿದ್ದ "ಕರುಣಾಗೋಡೆ'

Team Udayavani, Jun 2, 2020, 5:55 AM IST

ಅಂದು ಮುಗಿಬಿದ್ದಿದ್ದರು, ಇಂದು ಕೇಳ್ಳೋರೆ ಇಲ್ಲ!

ಉಡುಪಿ: ಕೋವಿಡ್‌-19 ಸಂಕಷ್ಟದ ಸಂದರ್ಭದಲ್ಲಿ ಕಷ್ಟದಲ್ಲಿರುವ ಬಡವರಿಗೆ ನೆರವಾಗಲೆಂದು ನಗರದ ಸಿಟಿ ಬಸ್‌ ನಿಲ್ದಾಣದ ಸಮೀಪದ ಫ‌ುಟ್‌ಪಾತ್‌ ಮೇಲೆ ಬಸವ ಸಮಿತಿ ವತಿಯಿಂದ ದಾನಿಗಳ ಮತ್ತು ಬಡವರ ಸೇತುವಾಗಿ ಆರಂಭಿಸಿದ ಕರುಣಾಗೋಡೆ ಎನ್ನುವ ಯೋಜನೆ ನಿರ್ವಹಣೆ ಕೊರತೆಯಿಂದ ಅದನ್ನೀಗ ಕೇಳುವವರೇ ಇಲ್ಲದಂತಾಗಿದೆ.

ಫ‌ುಟ್‌ಪಾತ್‌ ಮೇಲೆ ಗೋಡೆಯಲ್ಲಿ ನಿರ್ಮಿಸಿರುವ ರ್ಯಾಪ್‌ ಬಳಿ ಬಟ್ಟೆಗಳು, ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿವೆ.ಬಳಸದೆ ಮನೆಯಲ್ಲಿ ಹಾಳಾಗುತ್ತಿರುವ ಅಗತ್ಯವಿಲ್ಲದ ವಸ್ತುಗಳಿದ್ದರೆ ಅದನ್ನು ದಾನಿಗಳು ತಂದು ಇಲ್ಲಿ ಇಡಲು ಅವಕಾಶ ಕಲ್ಪಿಸಲಾಗಿತ್ತು. ಅಗತ್ಯವಿದ್ದ ಬಡವರು ಅದನ್ನು ಬಳಕೆಗೆ ಕೊಂಡು ಹೋಗಲು ಅನುವು ಮಾಡಿಕೊಡಲಾಗಿತ್ತು. ಅದರಂತೆ ದಾನಿಗಳು ಬೃಹತ್‌ ಪ್ರಮಾಣದಲ್ಲಿ ಹಳೆಯ ಬಟ್ಟೆಗಳನ್ನು ರ್ಯಾಪ್‌ನಲ್ಲಿ ತಂದು ಇರಿಸಿದ್ದು, ಯಾರೂ ಕೂಡ ಕೊಂಡು ಹೋಗಿಲ್ಲ. ಪರಿಣಾಮ ಬಟ್ಟೆ ಇನ್ನಿತರ ವಸ್ತುಗಳು ಗಾಳಿ-ಮಳೆಗೆ ಒದ್ದೆಯಾಗಿ ಚೆಲ್ಲಾಪಿಲ್ಲಿಯಾಗಿ ರ್ಯಾಪ್‌ನಿಂದ ಕೆಳಗೆ ಹರಡಿ ಬಿದ್ದುಕೊಂಡಿವೆ.

ಆರಂಭದ ದಿನ ಕರುಣಾಗೋಡೆ ಮುಂದೆ ನೂರಾರು ಕಾರ್ಮಿಕರು ಮುಗಿಬಿದ್ದಿದ್ದರು. ಆರಂಭದಲ್ಲಿ ಕೆಲವರು ದಿನಸಿ, ಹಣ್ಣುಹಂಪಲು, ತರಕಾರಿ ತಂದಿರಿಸಿ ಉತ್ಸಾಹ ತೋರಿದ್ದರು. ವಲಸೆ ಕಾರ್ಮಿಕರು ಇದರ ಪ್ರಯೋಜನವನ್ನು ಪಡಕೊಂಡಿದ್ದರು. ಅನಂತರದಲ್ಲಿ ಅವರೆಲ್ಲ ಊರುಗಳಿಗೆ ತೆರಳಿದ್ದಾರೆ.

ನೆರವಾಗುವ ಉದ್ದೇಶ
ಬಡವರಿಗೆ ನೆರವಾಗುವ ಉತ್ತಮ ಉದ್ದೇಶದಿಂದ ಆರಂಭಿಸಿದ್ದೆವು. ಅನಂತರದಲ್ಲಿ ಅಂದುಕೊಂಡ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ. ಲಾಕ್‌ಡೌನ್‌ನಿಂದ ಊರಿಂದ ಆಚೆ ಬಾಕಿಯಾಗಿ ಉಳಿದುಕೊಂಡಿದ್ದರಿಂದ ಸಮಸ್ಯೆಯಾಯಿತು. ಇನ್ನೆರಡು ದಿನಗಳೊಳಗೆ ಸ್ಥಳಕ್ಕೆ ಬಂದು ಅಸ್ತವ್ಯಸ್ತವಾಗಿರುವುದನ್ನು ಸರಿಪಡಿಸುವೆ.
– ಜನಾರ್ದನ ವಿ. ಕೆಂಬಾವಿ, ಬಸವ ಸಮಿತಿ ಕಾರ್ಯಕರ್ತ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.