ಜೆಡಿಎಸ್ ಜೊತೆ ಸರ್ಕಾರ ಮುಂದುವರೆಸಿದ್ದಕ್ಕೆ ನಮಗೆ ಅನ್ಯಾಯವಾಗಿದೆ: ಕಾಂಗ್ರೆಸ್ ಶಾಸಕ
Team Udayavani, Aug 25, 2019, 3:46 PM IST
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಬಿಕ್ಕಟ್ಟು ದಿನಕಳೆದಂತೆ ಹೆಚ್ಚುತ್ತಿದ್ದು ಪರಸ್ಪರ ಟಿಟಿಕೆಗಳು ಕೇಳಿ ಬರುತ್ತಿದೆ. ಜೆಡಿಎಸ್ ಜೊತೆ ಸರ್ಕಾರ ಮುಂದುವರೆಸಿದ್ದಕ್ಕೆ ಕಾಂಗ್ರೆಸ್ ಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಕರೆದು ಪ್ರತಿತಂತ್ರ ಮಾಡಲೇಬೆಕಿದೆ. ಇಲ್ಲದಿದ್ದರೆ ಹಳೆ ಮೈಸೂರು ಭಾಗದಲ್ಲಿ ಇದು ಬೇರೆ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.
ದೇವೇಗೌಡರ ಕುಟುಂಬವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಚೆಲುವರಾಯಸ್ವಾಮಿ, ಒಕ್ಕಲಿಗ ಸಮುದಾಯದ ಒಬ್ಬ ವ್ಯಕ್ತಿಯನ್ನಾದ್ರೂ ದೇವೇಗೌಡರ ಕುಟುಂಬ ಬೆಳೆಸಿದೆಯಾ..? ರಾಜಕೀಯವಾಗಿ ಒಕ್ಕಲಿಗ ಸಮುದಾಯದ ಒಬ್ಬ ವ್ಯಕ್ತಿಯನ್ನಾದ್ರೂ ಬೆಳೆಸಿದ್ದಾರಾ..? ಆದರೂ ಒಕ್ಕಲಿಗ ಸಮುದಾಯ ನಿಮಗೆ ಗೌರವ ಕೊಟ್ಟಿದೆ ಎಂದು ಗರಂ ಆಗಿಯೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ