ಆಗಸದಿಂದ ಕಪ್ಪು ಬಣ್ಣದ, ಬೆಳ್ಳಿಯ ಲೋಹ ಉದುರಿದಾಗ!
Team Udayavani, May 17, 2022, 6:40 AM IST
ಅಹ್ಮದಾಬಾದ್: ಇತ್ತೀಚೆಗೆ ದೇಶದ ಒಂದಲ್ಲ ಒಂದು ಕಡೆ ಆಗಸದಿಂದ ಲೋಹದ ತುಣುಕುಗಳು ಉದುರುವುದು ಪತ್ತೆಯಾಗುತ್ತಲೇ ಇವೆ.
ಈಗ ಗುಜರಾತ್ ಸರದಿ. ಅಲ್ಲಿನ ಮೂರು ಜಿಲ್ಲೆಗಳಲ್ಲಿ ಕಪ್ಪು ಬಣ್ಣದ, ಬೆಳ್ಳಿಯ ಲೋಹದ ಚೆಂಡುಗಳೇ ಆಗಸದಿಂದ ಉರುಳಿವೆ. ನೆಲದ ಮೇಲೆ ಬಿದ್ದ ರಭಸಕ್ಕೆ ಒಡೆದು ಚೆಲ್ಲಾಪಿಲ್ಲಿಯಾಗಿವೆ.
ಅವುಗಳೇನೆಂದು ತಿಳಿಯದ ಜನ ದಿಗ್ಭ್ರಾಂತರಾಗಿದ್ದಾರೆ! ಸುರೇಂದ್ರ ನಗರ ಜಿಲ್ಲೆಯ ಸಾಯ್ಲಾ ಹಳ್ಳಿಯಲ್ಲಿ ಲೋಹದ ಚೆಂಡೊಂದು ಪತ್ತೆಯಾಗಿದೆ.
ಖೇಡ ಜಿಲ್ಲೆಯ ಉಮ್ರೆತ್, ನದಿಯಾಡ್ನಲ್ಲೂ ಇಂತಹದ್ದೇ ವಿಚಿತ್ರ ವಸ್ತುಗಳು ಪತ್ತೆಯಾಗಿವೆ. ಆನಂದ ಜಿಲ್ಲೆಯ 3 ಹಳ್ಳಿಗಳಲ್ಲೂ ಇಂತಹದ್ದೇ ಘಟನೆಗಳು ನಡೆದಿವೆ. ಸದ್ಯ ಗುಜರಾತ್ನ ಬಾಹ್ಯಾಕಾಶ ಸಂಶೋಧನಾ ಘಟಕ ಆ ವಸ್ತುಗಳನ್ನು ಪರಿಶೀಲಿಸಿವೆ.
ಇದುವರೆಗಿನ ಮಾಹಿತಿ ಪ್ರಕಾರ ಅವು, ಉಪಗ್ರಹದ ಅವಶೇಷಗಳೆಂದು ಊಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ
ಗೋವಾ : ರೈಲ್ವೆ ಹಳಿ ಮೇಲೆ ಮರ ಬಿದ್ದು ವಾಸ್ಕೊ-ಕುಳೆ ರೈಲು ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತ
ಭಾರತದ ಸಂವಿಧಾನ ತುಂಬಾ ಸುಂದರ…ಆದರೆ…ಕೇರಳ ಸಚಿವ ಸಾಜಿ ಹೇಳಿದ್ದೇನು?
ಚೆನ್ನೈ: ಒಟಿಪಿಗಾಗಿ ಜಗಳ- ಪತ್ನಿ, ಮಕ್ಕಳ ಎದುರೇ ಟೆಕ್ಕಿಯನ್ನು ಕೊಂದ ಓಲಾ ಚಾಲಕ
ಪ್ರತಿಕೂಲ ಹವಾಮಾನ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ, 3,000 ಯಾತ್ರಾರ್ಥಿಗಳು ಅತಂತ್ರ
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ: ಮಂಡಗದ್ದೆ ಬಳಿಯ ಚಂದ್ರಶೇಖರ ಗುರೂಜಿ ಹೆಂಡತಿ ಮನೆಯಲ್ಲಿ ನೀರವ ಮೌನ
ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್
ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್ ಗುಂಡೂರಾವ್
ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ
ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಹಂತಕರನ್ನು 4 ಗಂಟೆಗಳಲ್ಲಿ ಪತ್ತೆ ಹಚ್ಚಿದ್ಹೇಗೆ!