ಆಗಸದಿಂದ ಕಪ್ಪು ಬಣ್ಣದ, ಬೆಳ್ಳಿಯ ಲೋಹ ಉದುರಿದಾಗ!
Team Udayavani, May 17, 2022, 6:40 AM IST
ಅಹ್ಮದಾಬಾದ್: ಇತ್ತೀಚೆಗೆ ದೇಶದ ಒಂದಲ್ಲ ಒಂದು ಕಡೆ ಆಗಸದಿಂದ ಲೋಹದ ತುಣುಕುಗಳು ಉದುರುವುದು ಪತ್ತೆಯಾಗುತ್ತಲೇ ಇವೆ.
ಈಗ ಗುಜರಾತ್ ಸರದಿ. ಅಲ್ಲಿನ ಮೂರು ಜಿಲ್ಲೆಗಳಲ್ಲಿ ಕಪ್ಪು ಬಣ್ಣದ, ಬೆಳ್ಳಿಯ ಲೋಹದ ಚೆಂಡುಗಳೇ ಆಗಸದಿಂದ ಉರುಳಿವೆ. ನೆಲದ ಮೇಲೆ ಬಿದ್ದ ರಭಸಕ್ಕೆ ಒಡೆದು ಚೆಲ್ಲಾಪಿಲ್ಲಿಯಾಗಿವೆ.
ಅವುಗಳೇನೆಂದು ತಿಳಿಯದ ಜನ ದಿಗ್ಭ್ರಾಂತರಾಗಿದ್ದಾರೆ! ಸುರೇಂದ್ರ ನಗರ ಜಿಲ್ಲೆಯ ಸಾಯ್ಲಾ ಹಳ್ಳಿಯಲ್ಲಿ ಲೋಹದ ಚೆಂಡೊಂದು ಪತ್ತೆಯಾಗಿದೆ.
ಖೇಡ ಜಿಲ್ಲೆಯ ಉಮ್ರೆತ್, ನದಿಯಾಡ್ನಲ್ಲೂ ಇಂತಹದ್ದೇ ವಿಚಿತ್ರ ವಸ್ತುಗಳು ಪತ್ತೆಯಾಗಿವೆ. ಆನಂದ ಜಿಲ್ಲೆಯ 3 ಹಳ್ಳಿಗಳಲ್ಲೂ ಇಂತಹದ್ದೇ ಘಟನೆಗಳು ನಡೆದಿವೆ. ಸದ್ಯ ಗುಜರಾತ್ನ ಬಾಹ್ಯಾಕಾಶ ಸಂಶೋಧನಾ ಘಟಕ ಆ ವಸ್ತುಗಳನ್ನು ಪರಿಶೀಲಿಸಿವೆ.
ಇದುವರೆಗಿನ ಮಾಹಿತಿ ಪ್ರಕಾರ ಅವು, ಉಪಗ್ರಹದ ಅವಶೇಷಗಳೆಂದು ಊಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್