Egypt; ಕೆಲವೇ ಕ್ಷಣಗಳಲ್ಲಿ ಯುವಕನನ್ನು ತಿಂದುಹಾಕಿದ ಶಾರ್ಕ್‌!

ಅಪ್ಪಾ, ಅಪ್ಪಾ ಎಂದು ಕೂಗಿಕೊಳ್ಳುತ್ತಲೇ ಮಗ ಸಾವು

Team Udayavani, Jun 10, 2023, 7:30 AM IST

Egypt; ಕೆಲವೇ ಕ್ಷಣಗಳಲ್ಲಿ ಯುವಕನನ್ನು ತಿಂದುಹಾಕಿದ ಶಾರ್ಕ್‌!

ಹುರ್ಘ‌ಡ: ಈಜಿಪ್ಟ್ ನ ಹುರ್ಘ‌ಡ ನಗರ ಕೆಂಪು ಸಮುದ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಸ್ಕೂಬಾ ಡೈವಿಂಗ್‌ ಬಹಳ ಪ್ರಸಿದ್ಧ. ಈ ಖ್ಯಾತ ಪ್ರವಾಸೀ ಕೇಂದ್ರದಲ್ಲಿ ದುರಂತವೊಂದು ಕೆಲವೇ ಸೆಕೆಂಡ್‌ಗಳಲ್ಲಿ ನಡೆದುಹೋಗಿದೆ. ಜನ ತತ್ತರಿಸಿ ಹೋಗಿದ್ದಾರೆ. ರಷ್ಯಾದ 23 ವರ್ಷದ ಪ್ರವಾಸಿ ವ್ಲಾಡಿಮಿರ್‌ ಪೊಪೊವ್‌ ತಮ್ಮ ರೆಸಾರ್ಟ್‌ನಿಂದ ಹೊರಬಂದು ಈಜಲು ಸಮುದ್ರ ಪ್ರವೇಶಿಸಿದ್ದಾರೆ.

ಕೂಡಲೇ ನುಗ್ಗಿ ಬಂದ ಟೈಗರ್‌ ಶಾರ್ಕ್‌ (ಶಾರ್ಕ್‌ಗಳಲ್ಲೇ ಒಂದು ಪ್ರಭೇದ) ಯುವಕನನ್ನು ಕಚ್ಚಿ ಎಳೆದೊಯ್ದಿದೆ. ಯುವಕ ಅಪ್ಪಾ ಅಪ್ಪಾ ಎಂದು ಕೂಗಿಕೊಳ್ಳುತ್ತಲೇ ಇದ್ದ, ಅಪ್ಪ ಪೊಪೊವ್‌ ಅದನ್ನು ಅಸಹಾಯಕತೆಯಿಂದ ನೋಡುತ್ತಲೇ ಇದ್ದರು. ಮಗ ಕಣ್ಣೆದುರೇ ಸಾವನ್ನಪ್ಪಿದ!

ಇತರೆ ಪ್ರವಾಸಿಗಳು ತಕ್ಷಣ ಜಾಗೃತರಾದರು, ಆದರೆ ಯಾರೂ ಏನೂ ಮಾಡುವ ಸ್ಥಿತಿಯಲ್ಲಿರಲಿಲ್ಲ. ಈಜಿಪ್ಟ್ ಅಧಿಕಾರಿಗಳು ಕೆಂಪು ಸಮುದ್ರದ 74 ಕಿ.ಮೀ. ಉದ್ದದವರೆಗಿನ ಕರಾವಳಿ ತೀರವನ್ನು ಭಾನುವಾರದವರೆಗೆ ಬಂದ್‌ ಮಾಡಿದ್ದಾರೆ. ಮುಂದಿನ ನಿರ್ಧಾರವನ್ನು ಸದ್ಯದಲ್ಲೇ ತೆಗೆದುಕೊಳ್ಳಲಾಗುತ್ತದೆ. ಈಜಿಪ್ಟ್ ನ ಅಧಿಕಾರಿಗಳಿಂದ ಪ್ರವಾಸಿಗಳವರೆಗೆ ಆಘಾತಗೊಂಡಿದ್ದಾರೆ. ಶಾರ್ಕ್‌ ಈ ರೀತಿಯ ಒಂದು ಅನಾಹುತ ಮಾಡುತ್ತದೆಂದು ಯಾರೂ ಭಾವಿಸಿರಲಿಲ್ಲ. ಸಾಮಾನ್ಯವಾಗಿ ಇಂತಹ ಘಟನೆಗಳು ಇಲ್ಲಿ ಸಂಭವಿಸುವುದು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ.


ಈಜಿಪ್ಟ್ ನ ಪರಿಸರ ಸಚಿವಾಲಯದ ಸಿಬ್ಬಂದಿ ನಂತರ ಶಾರ್ಕ್‌ ಅನ್ನು ಹಿಡಿದಿದ್ದಾರೆ. ಅದನ್ನು ಪ್ರಯೋಗಾಲಯದಲ್ಲಿ ಇಟ್ಟು ಯಾವ ಕಾರಣಕ್ಕೆ ಶಾರ್ಕ್‌ ಈ ಕೃತ್ಯ ಮಾಡಿದೆ ಎಂದು ಪರೀಕ್ಷಿಸುತ್ತಿದ್ದಾರೆ. ಭೂಮಿಯ ಮೇಲೆ ರಕ್ತಸಿಕ್ತ ಶಾರ್ಕ್‌ ಬಿದ್ದುಕೊಂಡಿರುವ ಚಿತ್ರಗಳು ಅಂತರ್ಜಾಲದಲ್ಲಿ ಓಡಾಡುತ್ತಿವೆ.
ಅಪರೂಪದ ದಾಳಿ ಪ್ರಕರಣ: ಹುರ್ಘ‌ಡದ ಕೆಂಪು ಸಮುದ್ರದ ಕರಾವಳಿಯಲ್ಲಿ ಶಾರ್ಕ್‌ ದಾಳಿ ಬಹಳ ಅಪರೂಪ. 2022ರಲ್ಲಿ ಕೆಲವೇ ದಿನಗಳಲ್ಲಿ ಎರಡು ಭೀಕರ ದಾಳಿಗಳಾಗಿದ್ದವು. ಆಸ್ಟ್ರಿಯ, ರೊಮೇನಿಯದ ಇಬ್ಬರು ಪ್ರಜೆಗಳು ಹತ್ಯೆಗೀಡಾಗಿದ್ದರು.

ಟಾಪ್ ನ್ಯೂಸ್

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Reels Craze: ರೈಲ್ವೆ ಹಳಿ ಮೇಲೆ ರೀಲ್ಸ್‌ ಮಾಡಲು ಹೋಗಿ 14 ವರ್ಷದ ಬಾಲಕನ ದುರಂತ ಅಂತ್ಯ

Reels Craze: ರೈಲ್ವೆ ಹಳಿ ಮೇಲೆ ರೀಲ್ಸ್‌ ಮಾಡಲು ಹೋಗಿ 14 ವರ್ಷದ ಬಾಲಕನ ದುರಂತ ಅಂತ್ಯ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral: ಈ ಶಿಕ್ಷಕಿಯರು ಮಾಡಿದ ರೀಲ್ಸ್ ಗಳನ್ನು ವಿದ್ಯಾರ್ಥಿಗಳು ಶೇರ್ ಮಾಡಬೇಕಂತೆ, ಮಾಡದಿದ್ದರೆ

Viral: ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್, ವಿದ್ಯಾರ್ಥಿಗಳು ಶೇರ್ ಮಾಡಬೇಕಂತೆ, ಇಲ್ಲದಿದ್ದರೆ…

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

Paddy ಇಳುವರಿ ಕುಸಿತ? ತುಂಗಭದ್ರಾ,ಕಾವೇರಿ ತೀರದಲ್ಲಿ ನೀರಿಲ್ಲದೆ ಭತ್ತ ಬೆಳೆಗೆ ಸಂಕಷ್ಟ

1—-sad

Viral News; ಗುಜರಾತ್ ಕಡಲಿನಲ್ಲಿ ಕಾಣಿಸಿಕೊಂಡ ಸಿಂಹದ ಚಿತ್ರ: ಅಸಲಿಯತ್ತೇನು?

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.