Egypt; ಕೆಲವೇ ಕ್ಷಣಗಳಲ್ಲಿ ಯುವಕನನ್ನು ತಿಂದುಹಾಕಿದ ಶಾರ್ಕ್‌!

ಅಪ್ಪಾ, ಅಪ್ಪಾ ಎಂದು ಕೂಗಿಕೊಳ್ಳುತ್ತಲೇ ಮಗ ಸಾವು

Team Udayavani, Jun 10, 2023, 7:30 AM IST

Egypt; ಕೆಲವೇ ಕ್ಷಣಗಳಲ್ಲಿ ಯುವಕನನ್ನು ತಿಂದುಹಾಕಿದ ಶಾರ್ಕ್‌!

ಹುರ್ಘ‌ಡ: ಈಜಿಪ್ಟ್ ನ ಹುರ್ಘ‌ಡ ನಗರ ಕೆಂಪು ಸಮುದ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಸ್ಕೂಬಾ ಡೈವಿಂಗ್‌ ಬಹಳ ಪ್ರಸಿದ್ಧ. ಈ ಖ್ಯಾತ ಪ್ರವಾಸೀ ಕೇಂದ್ರದಲ್ಲಿ ದುರಂತವೊಂದು ಕೆಲವೇ ಸೆಕೆಂಡ್‌ಗಳಲ್ಲಿ ನಡೆದುಹೋಗಿದೆ. ಜನ ತತ್ತರಿಸಿ ಹೋಗಿದ್ದಾರೆ. ರಷ್ಯಾದ 23 ವರ್ಷದ ಪ್ರವಾಸಿ ವ್ಲಾಡಿಮಿರ್‌ ಪೊಪೊವ್‌ ತಮ್ಮ ರೆಸಾರ್ಟ್‌ನಿಂದ ಹೊರಬಂದು ಈಜಲು ಸಮುದ್ರ ಪ್ರವೇಶಿಸಿದ್ದಾರೆ.

ಕೂಡಲೇ ನುಗ್ಗಿ ಬಂದ ಟೈಗರ್‌ ಶಾರ್ಕ್‌ (ಶಾರ್ಕ್‌ಗಳಲ್ಲೇ ಒಂದು ಪ್ರಭೇದ) ಯುವಕನನ್ನು ಕಚ್ಚಿ ಎಳೆದೊಯ್ದಿದೆ. ಯುವಕ ಅಪ್ಪಾ ಅಪ್ಪಾ ಎಂದು ಕೂಗಿಕೊಳ್ಳುತ್ತಲೇ ಇದ್ದ, ಅಪ್ಪ ಪೊಪೊವ್‌ ಅದನ್ನು ಅಸಹಾಯಕತೆಯಿಂದ ನೋಡುತ್ತಲೇ ಇದ್ದರು. ಮಗ ಕಣ್ಣೆದುರೇ ಸಾವನ್ನಪ್ಪಿದ!

ಇತರೆ ಪ್ರವಾಸಿಗಳು ತಕ್ಷಣ ಜಾಗೃತರಾದರು, ಆದರೆ ಯಾರೂ ಏನೂ ಮಾಡುವ ಸ್ಥಿತಿಯಲ್ಲಿರಲಿಲ್ಲ. ಈಜಿಪ್ಟ್ ಅಧಿಕಾರಿಗಳು ಕೆಂಪು ಸಮುದ್ರದ 74 ಕಿ.ಮೀ. ಉದ್ದದವರೆಗಿನ ಕರಾವಳಿ ತೀರವನ್ನು ಭಾನುವಾರದವರೆಗೆ ಬಂದ್‌ ಮಾಡಿದ್ದಾರೆ. ಮುಂದಿನ ನಿರ್ಧಾರವನ್ನು ಸದ್ಯದಲ್ಲೇ ತೆಗೆದುಕೊಳ್ಳಲಾಗುತ್ತದೆ. ಈಜಿಪ್ಟ್ ನ ಅಧಿಕಾರಿಗಳಿಂದ ಪ್ರವಾಸಿಗಳವರೆಗೆ ಆಘಾತಗೊಂಡಿದ್ದಾರೆ. ಶಾರ್ಕ್‌ ಈ ರೀತಿಯ ಒಂದು ಅನಾಹುತ ಮಾಡುತ್ತದೆಂದು ಯಾರೂ ಭಾವಿಸಿರಲಿಲ್ಲ. ಸಾಮಾನ್ಯವಾಗಿ ಇಂತಹ ಘಟನೆಗಳು ಇಲ್ಲಿ ಸಂಭವಿಸುವುದು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ.


ಈಜಿಪ್ಟ್ ನ ಪರಿಸರ ಸಚಿವಾಲಯದ ಸಿಬ್ಬಂದಿ ನಂತರ ಶಾರ್ಕ್‌ ಅನ್ನು ಹಿಡಿದಿದ್ದಾರೆ. ಅದನ್ನು ಪ್ರಯೋಗಾಲಯದಲ್ಲಿ ಇಟ್ಟು ಯಾವ ಕಾರಣಕ್ಕೆ ಶಾರ್ಕ್‌ ಈ ಕೃತ್ಯ ಮಾಡಿದೆ ಎಂದು ಪರೀಕ್ಷಿಸುತ್ತಿದ್ದಾರೆ. ಭೂಮಿಯ ಮೇಲೆ ರಕ್ತಸಿಕ್ತ ಶಾರ್ಕ್‌ ಬಿದ್ದುಕೊಂಡಿರುವ ಚಿತ್ರಗಳು ಅಂತರ್ಜಾಲದಲ್ಲಿ ಓಡಾಡುತ್ತಿವೆ.
ಅಪರೂಪದ ದಾಳಿ ಪ್ರಕರಣ: ಹುರ್ಘ‌ಡದ ಕೆಂಪು ಸಮುದ್ರದ ಕರಾವಳಿಯಲ್ಲಿ ಶಾರ್ಕ್‌ ದಾಳಿ ಬಹಳ ಅಪರೂಪ. 2022ರಲ್ಲಿ ಕೆಲವೇ ದಿನಗಳಲ್ಲಿ ಎರಡು ಭೀಕರ ದಾಳಿಗಳಾಗಿದ್ದವು. ಆಸ್ಟ್ರಿಯ, ರೊಮೇನಿಯದ ಇಬ್ಬರು ಪ್ರಜೆಗಳು ಹತ್ಯೆಗೀಡಾಗಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.