ದಳಪತಿ 67ನೇ ಸಿನಿಮಾಕ್ಕೆ ನಾಯಕಿಯಾಗಿ ತ್ರಿಷಾ ಆಯ್ಕೆ: 14 ವರ್ಷದ ಬಳಿಕ ಒಂದೇ ಸ್ಕ್ರೀನ್‌ ನಲ್ಲಿ ನಟನೆ


Team Udayavani, Feb 1, 2023, 2:39 PM IST

tdy-12

ಚೆನ್ನೈ: ದಳಪತಿ ವಿಜಯ್‌ ಅವರ 67ನೇ ಸಿನಿಮಾ ರಿಲೀಸ್‌ ಗೂ ಮುನ್ನ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡಿದೆ. ಲೋಕೇಶ್‌ ಕನಕರಾಜ್‌ ʼಮಾಸ್ಟರ್‌ʼ ಸಿನಿಮಾದ ಬಳಿಕ ಮತ್ತೆ ವಿಜಯ್‌ ಅವರೊಂದಿಗೆ ಸಿನಿಮಾ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ಸಿನಿಮಾದ ಬಗ್ಗೆ ಹೈಪ್‌ ಹೆಚ್ಚಾಗಿದೆ.

ʼವಾರಿಸುʼ ಬಾಕ್ಸ್‌ ಆಫೀಸ್‌ ನಲ್ಲಿ ಹಿಟ್‌ ಆದ ಬಳಿಕ ದಳಪತಿ ವಿಜಯ್‌ ಈಗ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲೋಕೇಶ್‌ ಕನಕರಾಜ್‌ – ವಿಜಯ್‌ ಅವರ ಸಿನಿಮಾಕ್ಕೆ ನಾಯಕಿ ಯಾರಾಗಿರಬಹುದೆನ್ನುವುದರ ಬಗ್ಗೆ ಕುತೂಹಲ ಇತ್ತು. ಇದೀಗ ಸಿನಿಮಾ ತಂಡ ಕುತೂಹಲಕ್ಕೆ ತೆರೆ ಎಳದಿದೆ.

ಈ ಮೊದಲೇ ಹರಿದಾಡಿದ ಗಾಸಿಪ್‌ ನಿಜವಾಗಿದೆ. ಬಹುಭಾಷಾ ನಟಿ ತ್ರಿಷಾ ಕೃಷ್ಣನ್‌ ಅವರು ದಳಪತಿ ಅವರೊಂದಿಗೆ 14 ವರ್ಷದ ಬಳಿಕ ಮತ್ತೆ ಸ್ಕ್ರೀನ್‌ ಹಂಚಿಕೊಳ್ಳಲಿದ್ದಾರೆ. 2008 ರಲ್ಲಿ ʼಕುರುವಿʼ ಎಂಬ ಸಿನಿಮಾದಲ್ಲಿ ತ್ರಿಷಾ ವಿಜಯ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು. ಸಿನಿಮಾ ಅಷ್ಟಾಗಿ ಸದ್ದು ಮಾಡದ ಕಾರಣವೇನೋ ತ್ರಿಷಾ ಹಾಗೂ ವಿಜಯ್‌ ಮತ್ತೆ ಸ್ಕ್ರೀನ್‌ ನಲ್ಲಿ ಜೊತೆಯಾಗಿ ನಟಿಸಿಲ್ಲ. ಇದೀಗ ಬಹು ಸಮಯದ ಬಳಿಕ ತ್ರಿಷಾ – ವಿಜಯ್‌ ನಟಿಸಲಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಚಿತ್ರ ತಂಡ ಪೋಸ್ಟರ್‌ ರಿಲೀಸ್‌ ಮಾಡಿ ಸಿನಿಮಾ ತಂಡಕ್ಕೆ ಬರುತ್ತಿರುವ ನಾಯಕಿಗೆ ಸ್ವಾಗತವನ್ನು ಕೋರಿದೆ. ಇತ್ತೀಚೆಗೆ ʼಪೊನ್ನಿಯಿನ್ ಸೆಲ್ವನ್ʼ ತ್ರಿಷಾ ನಟನೆ ಗಮನ ಸೆಳೆದಿತ್ತು.

ದಳಪತಿ ಅವರ ಸಿನಿಮಾದಲ್ಲಿ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರು ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲೂ ಮಾಹಿತಿ ಕೇಳಿ ಬಂದಿಲ್ಲ.

 

ಟಾಪ್ ನ್ಯೂಸ್

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

tdy-5

ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್

tdy-4

ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.