ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಚರ್ಚಿಸುವ ಅರ್ಹತೆಯಿಲ್ಲ: ಮಾಧುಸ್ವಾಮಿ
Team Udayavani, Sep 10, 2019, 3:43 PM IST
ಕೊಪ್ಪಳ: ಸಿದ್ದರಾಮಯ್ಯನವರು ಸಂಪೂರ್ಣ ದೇವೆಗೌಡರ ಹಂಗಲ್ಲಿ ಬೆಳೆದು ಕಾಂಗ್ರೆಸ್ ನಾಯಕರಾಗಿದ್ದಾರೆ. ಬಿಜೆಪಿ ಅಧ್ಯಕ್ಷರ ಬಗ್ಗೆ ಚರ್ಚಿಸಲು ಅವರು ಯಾರು? ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಚರ್ಚಿಸುವ ಅರ್ಹತೆಯಿಲ್ಲ ಎಂದು ಸಂಸದೀಯ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾರ ಗರಡಿಯಲ್ಲಿ ಬೆಳೆದವರು ? ಇಡೀ ಅಧಿಕಾರವನ್ನು ದೇವೆಗೌಡರ ರಕ್ಷಣೆಯಲ್ಲಿ ಬೆಳೆದಿದ್ದಾರೆ, ಬಿಜೆಪಿ ಬಗ್ಗೆ ಮಾತನಾಡುವ ಮುನ್ನ ಯೋಚಿಸಲಿ. ಅವರ ಯೋಗ್ಯತೆಗೆ ಅವರನ್ನು ಪಕ್ಷದ ನಾಯಕನನ್ನಾಗಿ ಮಾಡಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಸದನ ಸಮಿತಿಗಳನ್ನು ನೇಮಿಸಬೇಕೆಂದು ಕಳೆದೊಂದು ತಿಂಗಳಿಂದ ಕೇಳುತ್ತಿದ್ದೇವೆ. ಕಾಂಗ್ರೆಸ್ನಿಂದ ಈ ವರೆಗೂ ಪಟ್ಟಿ ನೀಡಿಲ್ಲ. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ ಪಕ್ಷದವರು ನಮ್ಮ ಬಗ್ಗೆ ಮಾತನಾಡುತ್ತಾರೆ. ಮೊದಲು ಅವರ ಮನೆಯನ್ನು ತೊಳೆದುಕೊಂಡು ನಂತರ ನಮ ಬಗ್ಗೆ ಮಾತನಾಡಲಿ ಎಂದು ಮಾಧುಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ