ಆಕ್ರಮಣಕಾರಿ ಚೀನಾ ಬಗ್ಗೆ ಜಪಾನ್‌ ಆತಂಕ

-ರಷ್ಯಾದೊಂದಿಗೆ ಹೆಚ್ಚಿದ ಮೈತ್ರಿ, ತೈವಾನ್‌ ವಿರುದ್ಧ ಆಕ್ರಮಣಕಾರಿ ನೀತಿ ಬಗ್ಗೆ ಚಿಂತೆ

Team Udayavani, Jul 28, 2023, 9:09 PM IST

JAPAN CHINA

ಟೋಕ್ಯೋ: ಜಗತ್ತಿನ ಪ್ರಬಲ ದೇಶವಾಗುವ ಮಹತ್ವಾಕಾಂಕ್ಷೆ ಹೊಂದಿರುವ ಚೀನಾ ಇತ್ತೀಚೆಗೆ ರಷ್ಯಾ ಜೊತೆಗೆ ಆತ್ಮೀಯತೆಯನ್ನು ಹೆಚ್ಚಿಸಿಕೊಂಡಿದೆ. ಹಾಗೆಯೇ ತೈವಾನ್‌ ವಿರುದ್ಧ ವಿಪರೀತ ಆಕ್ರಮಣಕಾರಿಯಾಗುತ್ತಿದೆ. ಇದು ಜಪಾನ್‌ಗೆ ಆತಂಕ ಮೂಡಿಸಿದೆ.

ಜಾಗತಿಕ ಭದ್ರತಾ ಸವಾಲುಗಳ ನಡುವೆಯೇ, ತನ್ನ ಮಿಲಿಟರಿ ರಚನೆಯನ್ನು ಪ್ರಬಲಗೊಳಿಸಲು ಮುಂದಾಗಿರುವ ಜಪಾನ್‌, 2023ರ ರಕ್ಷಣಾ ಶ್ವೇತಪತ್ರವನ್ನು ಬಿಡುಗಡೆಗೊಳಿಸಿದೆ. ಅದರಲ್ಲಿ ಭವಿಷ್ಯದಲ್ಲಿ ಚೀನಾದಿಂದ ಎದುರಾಗಬಹುದಾದ ಭದ್ರತಾ ಸವಾಲುಗಳನ್ನೂ ಪ್ರಸ್ತಾಪಿಸಲಾಗಿದೆ. 2ನೇ ಮಹಾಯುದ್ಧದ ಬಳಿಕ ಈಗ ಮತ್ತೆ ಅತ್ಯಂತ ಕ್ಲಿಷ್ಟ ಭದ್ರತಾ ಸವಾಲುಗಳನ್ನು ಜಪಾನ್‌ ಎದುರಿಸುತ್ತಿದೆ ಎಂಬುದಾಗಿಯೂ ಉಲ್ಲೇಖೀಸಿದೆ. ಚೀನಾದ ನಿಲುವು ಮತ್ತು ಮಿಲಿಟರಿ ಚಟುವಟಿಕೆಗಳು ಜಪಾನ್‌ಗೆ ಮಾತ್ರವಲ್ಲದೇ, ಜಾಗತಿಕ ಭದ್ರತೆ ವಿಚಾರದಲ್ಲೂ ತೀರಾ ಆತಂಕಕಾರಿ ಸಂಗತಿಯಾಗಿದೆ ಎಂದು 510 ಪುಟಗಳ ರಕ್ಷಣಾ ಶ್ವೇತಪತ್ರದಲ್ಲಿ ತಿಳಿಸಿದೆ.

ರಷ್ಯಾ ಮತ್ತು ಚೀನಾ ಸಹ ಕಾರ್ಯತಂತ್ರವನ್ನು ವಿಸ್ತರಿಸಿದ್ದು, 2019ರಿಂದ ಈಚೆಗೆ ಬಾಂಬರ್‌ ಯುದ್ಧವಿಮಾನಗಳ ಖರೀದಿ, ತಾಲಿಮು ನಡೆಸುತ್ತಿವೆ. 2030ರ ವೇಳೆಗೆ ಚೀನಾ ಕನಿಷ್ಠ 1,500 ಅಣ್ವಸ್ತ್ರ ಸಿಡಿತಲೆಗಳನ್ನು ಹೊಂದಲಿದೆ. ಇದು ನೆರೆ ರಾಷ್ಟ್ರಗಳ ಭದ್ರತೆಗೂ ತೊಂದರೆ ಎಂದು ಆತಂಕ ವ್ಯಕ್ತಪಡಿಸಿದೆ. ಏತನ್ಮಧ್ಯೆ, ಚೀನಾದ ಏಕಸ್ವಾಮ್ಯ ಮನಸ್ಥಿತಿ ಬಗ್ಗೆ ಅಮೆರಿಕ ಕೂಡ ಆಕ್ಷೇಪಿಸಿ ಚೀನಾದ ವಿರುದ್ಧ ಧ್ವನಿ ಎತ್ತುವ ರಾಷ್ಟ್ರಗಳಿಗೆ ಬೆಂಬಲ ನೀಡಲಿದ್ದೇವೆ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ ಆಸ್ಟಿನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.