ಜಸ್ವಿಂದರ್ ಸಿಂಗ್ ಮುಲ್ತಾನಿ ಪತ್ತೆಗೆ ಇಂಟರ್ಪೋಲ್ ಮೊರೆ
Team Udayavani, Feb 9, 2022, 10:45 PM IST
ನವದೆಹಲಿ: ಪಂಜಾಬ್ನ ಲೂಧಿಯಾನದಲ್ಲಿ ಇತ್ತೀಚೆಗೆ ನಡೆದಿದ್ದ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಖಲಿಸ್ತಾನ್ ಪ್ರತ್ಯೇಕತಾವಾದಿ ಜಸ್ವಿಂದರ್ ಸಿಂಗ್ ಮುಲ್ತಾನಿಯ ಪತ್ತೆಗಾಗಿ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಇಂಟರ್ಪೋಲ್ಗೆ ಮನವಿ ಸಲ್ಲಿಸಿದೆ.
ಪಂಜಾಬ್ ಪೊಲೀಸರು ಹಾಗೂ ಎನ್ಐಎ ದಾಖಲಿಸಿಕೊಂಡಿರುವ ಹಲವಾರು ಬುಡಮೇಲು ಕೃತ್ಯಗಳ ಪ್ರಕರಣಗಳ ಪ್ರಕಾರ, “ಜಸ್ವಿಂದರ್ ಸಿಂಗ್, ಖಲಿಸ್ತಾನ್ ಹೋರಾಟಗಾರರ ಪರವಾಗಿರುವ ಸಿಖ್ ಫಾರ್ ಜಸ್ಟಿಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವತ್ ಸಿಂಗ್ ಪನ್ನುವಿನ ನಿಕಟವರ್ತಿ. ಹಾಗಾಗಿ, ಜಸ್ವಿಂದರ್ ಬಂಧನಕ್ಕೆ ಸಹಾಯ ಮಾಡಬೇಕು’ ಎಂದು ಎನ್ಐಎ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ