ಸ್ಪೀಕರ್ ತೀರ್ಪು ಸ್ವಾಗತಿಸುತ್ತೇವೆ: ಜೆಡಿಎಸ್ ವಕ್ತಾರ ರಮೇಶ್ ಬಾಬು
Team Udayavani, Jul 28, 2019, 1:19 PM IST
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ಹೊರಡಿಸಿದ್ದು, ಜಾತ್ಯಾತೀತ ಜನತಾ ದಳ ಈ ತೀರ್ಪನ್ನು ಸ್ವಾಗತಿಸಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಸ್ಪೀಕರ್ ತೀರ್ಪು ಸ್ವಾಗತಿಸುತ್ತೇವೆ. ಪಕ್ಷದ ಬಿ ಫಾರಂ ಪಡೆದು ಆ ಪಕ್ಷದ ಸಿದ್ದಾಂತ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಗೆಲುವು ಸಾಧಿಸಿ, ಆಸೆ ಆಮಿಷಗಳಿಗೆ ಬಲಿಯಾಗಿ ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ದ್ರೋಹ ಬಗೆಯುವವರಿಗೆ ಇದು ಪಾಠವಾಗಲಿದೆ ಎಂದಿದ್ದಾರೆ.
ಜೆಡಿಎಸ್ ನ ಒಟ್ಟು ಮೂವರು ಶಾಸಕರನ್ನು ಅನರ್ಹಗೊಳಿಸಲಾಗಿದೆ. ಹೆಚ್. ವಿಶ್ವನಾಥ್, ಕೆ. ಗೋಪಾಲಯ್ಯ, ಮತ್ತು ನಾರಾಯಣ ಗೌಡ ಅನರ್ಹಗೊಂಡ ಜೆಡಿಎಸ್ ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?