Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


Team Udayavani, Feb 13, 2024, 11:07 AM IST

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲಾಖೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆ: ಅಸಿಸ್ಟಂಟ್‌ ಲೋಕೋ ಪೈಲಟ್‌
ಒಟ್ಟು ಹುದ್ದೆಗಳು: 5,696
ಉದ್ಯೋಗ ವಿಧ: ಪೂರ್ಣಾವಧಿ
ಉದ್ಯೋಗ ಸ್ಥಳ: ದೇಶದ ಎಲ್ಲ ರೈಲ್ವೇ ವಲಯಗಳು
ವಿದ್ಯಾರ್ಹತೆ: ಮೆಟ್ರಿಕ್ಯುಲೇಶನ್‌/ಎಸೆಸೆಲ್ಸಿ ಜತೆಗೆ ಐಟಿಐ ಅನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್‌ಗಲ್ಲಿ ಪಡೆದು ಎನ್‌ಸಿವಿಟಿ/ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 500 ರೂ., ಎಸ್‌ಸಿ/ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250ರೂ.
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 19-2-24
ಹೆಚ್ಚಿನ ಮಾಹಿತಿಗೆ: www.rrbbnc.gov.in

ಕೆಯುಐಡಿಎಫ್ ಸಿ:ನೇಮಕಾತಿ ಸಂಸ್ಥೆ: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ
ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಸಂಸ್ಥೆಯ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ಯೋಜನಾ ಅನುಷ್ಠಾನ ಘಟಕ, ಹುಬ್ಬಳ್ಳಿ/ಬೆಳಗಾವಿ/ಕಲಬುರಗಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅನುಭವ, ವೇತನ/ಭತ್ತೆ, ಗುತ್ತಿಗೆ ನೇಮಕಾತಿ ಷರತ್ತುಗಳು ಹಾಗೂ ಇತರ ಎಲ್ಲ ಮಾಹಿತಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಎಸೆಸೆಲ್ಸಿ ಅಂಕಪಟ್ಟಿ, ಆಧಾರ್‌ಕಾರ್ಡ್‌, ಹುದ್ದೆಗೆ ನಿಗದಿ ಪಡಿಸಲಾದ ವಿದ್ಯಾರ್ಹತೆಯ ಪ್ರಮಾಣಪತ್ರ, ಇ-ಮೇಲ್‌ ವಿಳಾಸ, ಮೊಬೈಲ್‌ ಸಂಖ್ಯೆ, ಜಾತಿ ಮತ್ತು ಮೀಸಲಾತಿಗೆ ಅಗತ್ಯವಿರುವ ಪ್ರಮಾಣಪತ್ರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 23-2-24
ಹೆಚ್ಚಿನ ಮಾಹಿತಿಗೆ: www.kuidfc.com/careers

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌; 232 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunity:ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌; 232 ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.