ಜಾಲಿ ಹುಡುಗರ ರಹಸ್ಯ ಪಯಣ


Team Udayavani, May 27, 2020, 4:01 AM IST

ram sur joll

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಲ್ಲವೂ ಸ್ಥಗಿತಗೊಂಡಿದ್ದು ಗೊತ್ತೇ ಇದೆ. ಈಗ ಒಂದಷ್ಟು ಸಡಿಲಗೊಂಡಿರುವುದರಿಂದ ಕನ್ನಡ  ಚಿತ್ರರಂಗದಲ್ಲೂ ಕೂಡ ಚಟುವಟಿಕೆಗಳು ಶುರುವಾಗಿವೆ. ಹೌದು, ಹಲವು ಚಿತ್ರಗಳು ತಮ್ಮ ಪೋಸ್ಟ್‌  ಪ್ರೊಡಕ್ಷನ್‌ ಕೆಲಸಗಳನ್ನು ಶುರುಮಾಡಿವೆ. ಆ ನಿಟ್ಟಿನಲ್ಲೀಗ ಕನ್ನಡದಲ್ಲಿ ಹೊಸ ಬಗೆಯ ಥ್ರಿಲ್ಲರ್‌ ಕಥಾಹಂದರ ಕಟ್ಟಿಕೊಟ್ಟಿರುವ “ರಮೇಶ್‌ ಸುರೇಶ್‌ ‘ ಚಿತ್ರ ಕೂಡ ಸದ್ಯಕ್ಕೆ ಚಿತ್ರೀಕರಣ ಮುಗಿಸುವ ಹಂತದಲ್ಲಿದ್ದು, ಇದೀಗ ಡಬ್ಬಿಂಗ್‌ಗೆ ಅಣಿಯಾಗುತ್ತಿದೆ.

“ರಮೇಶ್‌ ಸುರೇಶ್‌ ‘ ಈಗಾಗಲೇ  ಕನ್ನಡದ ಮಟ್ಟಿಗೆ ಗಾಂಧಿನಗರದಲ್ಲಿ ಸುದ್ದಿಯಾಗಿರುವ ಹೆಸರಿದು. ಈ ಚಿತ್ರದ ಮೂಲಕ ಬಹುತೇಕ ಹೊಸಬರೇ ಗಾಂಧಿನಗರವನ್ನು ಸ್ಪರ್ಶಿಸಿದ್ದಾರೆ. ನಾಗರಾಜ್‌ ಮಲ್ಲಿಗೇನಹಳ್ಳಿ ಮತ್ತು  ರಘುರಾಜ್‌ ಈ ಚಿತ್ರದ ನಿರ್ದೇಶಕರು. ಇವರಿಗೆ ಇದು ಮೊದಲ ಅನುಭವ. ಇನ್ನು,  ಬೆನಕ ಮತ್ತು ಯಶ್‌ರಾಜ್‌ ಇವರಿಬ್ಬರಿಗೂ ಇದು ಮೊದಲ ಸಿನಿಮಾ. ಈ ಪ್ರತಿಭೆಗಳ ಕಥೆ ನಂಬಿಕೊಂಡು ಆರ್‌. ಕೆ.ಟಾಕೀಸ್‌ ಬ್ಯಾನರ್‌ನಡಿ ಕೃಷ್ಣ ಹಾಗೂ  ಶಂಕರ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸದ್ಯಕ್ಕೆ ಒಂದು ಹಾಡು, ಫೈಟ್ಸ್‌ ಬಾಕಿ ಉಳಿಸಿಕೊಂಡಿರುವ ಚಿತ್ರತಂಡ, ಲಾಕ್‌ಡೌನ್‌ ನಂತರ ಅನುಮತಿ ಸಿಕ್ಕರೆ ಅದನ್ನು ಪೂರೈಸಿ, ಪ್ರೇಕ್ಷಕರ ಮುಂದೆ ಬರಲು ತಯಾರಾಗುತ್ತಿದೆ.  ಒಂದು ಹಂತದ ಸಂಕಲನ ಕೆಲಸ ಮುಗಿದಿದ್ದು, ಡಬ್ಬಿಂಗ್‌ಗೆ ರೆಡಿಯಾಗಿದೆ. “ರಮೇಶ್‌ ಸುರೇಶ್‌ ‘ ಅಂದಾಕ್ಷಣ, ಟಿವಿಯಲ್ಲಿ ಜನಪ್ರಿಯಗೊಂಡ ಚಾಕೋಲೇಟ್‌ ಜಾಹಿರಾತುವೊಂದು ನೆನಪಾಗುತ್ತೆ. ಹಾಯ್‌ ರಮೇಶ್‌, ಹಾಯ್‌ ಸುರೇಶ್  ದು  ಹೇಳುವ ಅವಳಿ-ಜವಳಿ ಸಹೋದರರ  ನೆನಪಾಗುತ್ತೆ.

ಈ ಚಿತ್ರದಲ್ಲೂ ಇಬ್ಬರ ಹೆಸರು ಕೂಡ “ರಮೇಶ್‌ ಸುರೇಶ್‌ ‘. ಇಬ್ಬರೂ ಆ ಹೆಸರ ಮೂಲಕ ಮಜ ಕೊಡಲು ರೆಡಿಯಾಗಿದ್ದಾರೆ. ಇದೊಂದು ಪಕ್ಕಾ ಹಾಸ್ಯಮಯ ಸಿನಿಮಾ. ಇಬ್ಬರು ಹೀರೋಗಳ ಸುತ್ತವೇ ಸಾಗುವ ಕಥೆಯಲ್ಲಿ ಹಾಸ್ಯದ ಜೊತೆ ಗಂಭೀರ ವಿಷ ಯವೂ ಇದೆ. ಚಿತ್ರದಲ್ಲಿ ತೆಲುಗು ನಟ ಸತ್ಯಪ್ರಕಾಶ್‌, ಚಂದನಾ ಸೇಗು, ಸಾಧುಕೋಕಿಲ, ಮೋಹನ್‌ ಜುನೇಜ ಇತರರು ಇದ್ದಾರೆ.

ಮಾಸ್ಟರ್‌ ರಕ್ಷಿತ್‌, ವನಿತಾ, ನಿರ್ಮಾಪಕ ಕೃಷ್ಣ ಹಾಗು  ಶಂಕರ್‌ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಇಲ್ಲೊಂದು ವಿಶೇಷತೆ ಇದೆ. ಅದೇನೆಂದರೆ, ಕತ್ತಲೆ ಗುಡ್ಡದ ಗೂಢಚಾರಿಗಳು ಎಂಬ ಅಡಿಬರಹವಿದೆ. ಅಲ್ಲೇ ಸಸ್ಪೆನ್ಸ್‌ ಕೂಡ ಇದೆ. ಒಟ್ಟಾರೆ ಇಬ್ಬರು ಸೋಮಾರಿ ಹುಡುಗರ ಲೈಫ‌ಲ್ಲಿ ಒಂದು ಘಟನೆ  ನಡೆಯುತ್ತೆ. ಅದೇನೆಂಬುದೇ ಚಿತ್ರದ ಹೈಲೈಟ್‌.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.