ಬಿಜೆಪಿ ಸೋಲಿಸಲು ಕಾಂಗ್ರೆಸ್ ಸಿದ್ದವಾಗಿದೆ: ಕೆ ಸಿ ವೇಣುಗೋಪಾಲ್
Team Udayavani, Sep 26, 2019, 12:27 PM IST
ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ 15 ಕ್ಷೇತ್ರಗಳಲ್ಲಿ ಪ್ರಬಲಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುತ್ತೇವೆ. ಅದರ ಅಂಗವಾಗಿ ಇಂದು ನಾವೆಲ್ಲಾ ಸೇರಿ ಸಭೆ ಮಾಡಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯ ನಂತರ ಕೆ ಸಿ ವೇಣುಗೋಪಾಲ್ ಮಾತನಾಡಿದರು.
ಈ ಸಭೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೈರು ವಿಚಾರವಾಗಿ ಮಾತನಾಡಿದ ಕೆ ಸಿ ವೇಣುಗೋಪಾಲ್, ವೈಯಕ್ತಿಕ ಕಾರಣದಿಂದ ಪರಮೇಶ್ವರ್ ಗೈರಾಗಿದ್ದಾರೆ. ಎಲ್ಲರೂ ಒಗ್ಗಟಿನಿಂದ ಚುನಾವಣೆ ಎದುರಿಸುತ್ತೇವೆ. ಇದನ್ನು ವಿಶೇಷ ಸುದ್ದಿ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಪರಮೇಶ್ವರ್ ನನ್ನ ಜೊತೆ ಮಾತನಾಡಿ ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ