ಕೆ.ಸತ್ಯನಾರಾಯಣ ರಾಜು ಕೆನರಾ ಬ್ಯಾಂಕ್‌ನ ನೂತನ ಎಂಡಿ, ಸಿಇಒ


Team Udayavani, Feb 8, 2023, 6:30 AM IST

ಕೆ.ಸತ್ಯನಾರಾಯಣ ರಾಜು ಕೆನರಾ ಬ್ಯಾಂಕ್‌ನ ನೂತನ ಎಂಡಿ, ಸಿಇಒ

ಬೆಂಗಳೂರು: ಕೆನರಾ ಬ್ಯಾಂಕ್‌ನ ನೂತನ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಕೆ.ಸತ್ಯ ನಾರಾಯಣ ರಾಜು ಅವರನ್ನು ನೇಮಿಸಲಾಗಿದೆ.

2022 ಡಿ.31ಕ್ಕೆ ಎಲ್‌.ವಿ. ಪ್ರಭಾಕರ್‌ ಅವರಿಂದ ತೆರವಾದ ಕಾರ್ಯ ನಿರ್ವಹಣಾ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಫೆ.7ರಂದು ಭಾರತ ಸರ್ಕಾರವು ಕೆ.ಸತ್ಯ ನಾರಾಯಣ ರಾಜು ಅವರನ್ನು ನಿಯೋಜಿಸಿದೆ.

2021 ಮಾ.10ರ ವರೆಗೆ ಕೆ.ಸತ್ಯನಾರಾಯಣ ರಾಜು ಅವರು ಕೆನರಾ ಬ್ಯಾಂಕ್‌ನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಪರಿಣತಿ: ರಾಜು ಅವರು ಭೌತಶಾಸ್ತ್ರ ಪದವೀಧರರಾಗಿದ್ದು, ಬಿಸಿನೆಸ್‌ ಅಡ್ಮಿನಿಸ್ಟ್ರೇಷನ್‌ (ಬ್ಯಾಂಕಿಂಗ್‌ ಮತ್ತು ಹಣಕಾಸು) ಮತ್ತು ಸಿಎಐಐಬಿ ಯ ಸ್ನಾತಕೋತ್ತರ ಪದವೀಧರರಾಗಿದ್ದಾರೆ. 1988 ರಲ್ಲಿ ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಆರಂಭಿಸಿದ ಇವರು, ಬ್ಯಾಂಕ್‌ ಆಫ್ ಬರೋಡಾದಲ್ಲಿ ಮುಖ್ಯ ಜನರಲ್‌ ಮ್ಯಾನೇಜರ್‌ ಸೇರಿದಂತೆ 33 ವರ್ಷಗಳ ಸುದೀರ್ಘ‌ ಬ್ಯಾಂಕಿಂಗ್‌ ವೃತ್ತಿಜೀವನದಲ್ಲಿ ವಿವಿಧ ಹುದ್ದೆ ನಿಭಾಯಿಸಿದ್ದರು. ಕಾರ್ಪೊರೇಟ್‌ ಬ್ಯಾಂಕಿಂಗ್‌ ಶಾಖೆ ಸೇರಿದಂತೆ 12 ವರ್ಷಗಳ ಕಾಲ ವಿವಿಧ ಶಾಖೆಗಳಿಗೆ ಮುಖ್ಯಸ್ಥರಾಗಿದ್ದರು ಎಂದು ಕೆನರಾ ಬ್ಯಾಂಕ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

sushmita bhat is in kannada movie chow chow bath

‘ಚೌಚೌ ಬಾತ್‌’ ನಲ್ಲಿ ರೊಮ್ಯಾಂಟಿಕ್ ಡ್ರಾಮಾ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ