ಸ್ಪೀಕರ್‌ ಕಾಗೇರಿಯಿಂದ ರಾಷ್ಟ್ರಪತಿ, ಪ್ರಧಾನಿ ಭೇಟಿ


Team Udayavani, Feb 7, 2023, 9:47 PM IST

ಸ್ಪೀಕರ್‌ ಕಾಗೇರಿಯಿಂದ ರಾಷ್ಟ್ರಪತಿ, ಪ್ರಧಾನಿ ಭೇಟಿ

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.

ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಎಲ್ಲ ರಾಜ್ಯಗಳ ವಿಧಾನಸಭಾಧ್ಯಕ್ಷರ ಸಮಿತಿ ಅಧ್ಯಕ್ಷರಾಗಿರುವ ಕಾಗೇರಿ ಮಂಗಳವಾರ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದರು.

ಆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹಾಗೂ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಟಾಪ್ ನ್ಯೂಸ್

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

arrest

ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ

rudranksh

ಶೂಟಿಂಗ್‌ ವಿಶ್ವಕಪ್‌: ಕಂಚು ಗೆದ್ದ ರುದ್ರಾಂಕ್ಷ್‌

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ;  ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ; ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

“ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’

“ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddu-3

ಮೀಸಲಾತಿ ನೀತಿ ಕನ್ನಡಿ ಒಳಗಿನ ಗಂಟು, ರಾಜಕೀಯ ಲಾಭದ ದುರುದ್ದೇಶ: ಸಿದ್ದರಾಮಯ್ಯ

1-assdsadasd

ಮುದ್ದೇಬಿಹಾಳ: ದಾಖಲೆ ಇಲ್ಲದ 10 ಲಕ್ಷ ರೂ.ವಶಕ್ಕೆ

cm-bommai

ಒಕ್ಕಲಿಗ ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ: ಅಲ್ಪಸಂಖ್ಯಾತರು EWS ಗೆ

1-aadsdads

ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

mousin khan

ಮೊಹ್ಸಿನ್‌ ಖಾನ್‌ ಐಪಿಎಲ್‌ಗೆ ಅನುಮಾನ

arrest 3

10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

arrest

ವಾರಂಟ್‌ ಆರೋಪಿ 1 ವರ್ಷ ಬಳಿಕ ಸೆರೆ

rudranksh

ಶೂಟಿಂಗ್‌ ವಿಶ್ವಕಪ್‌: ಕಂಚು ಗೆದ್ದ ರುದ್ರಾಂಕ್ಷ್‌

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.