ಮಾಧುಸ್ವಾಮಿ- ಕಾಗಿನೆಲೆ ಶ್ರೀ ಪ್ರಕರಣ ಸುಖಾಂತ್ಯ; ಕಣ್ಣೀರು ಹಾಕಿದರಾ ಸಚಿವರು
Team Udayavani, Nov 21, 2019, 4:10 PM IST
ದಾವಣಗೆರೆ: ಕಾನೂನು ಸಚಿವ ಮಾಧುಸ್ವಾಮಿ ಮತ್ತು ಕಾಗಿನೆಲೆ ಶಾಖಾ ಮಠದ ಶ್ರೀಗಳ ವಾಗ್ವಾದ ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು, ಬಂದ್ ಹಿಂಪಡೆಯಲು ಶ್ರೀಗಳು ನಿರ್ಧಿಸಿದ್ದಾರೆ.
ಹರಿಹರ ತಾಲೂಕಿನ ಬೆಳ್ಳೂಡಿಯ ಕನಕಪೀಠದ ಶಾಖಾ ಮಠದಲ್ಲಿ ನಡೆದ ಸಂಧಾನ ಸಭೆಯಲ್ಲಿ ನಿರಂಜನಾನಂದಪುರಿ ಶ್ರೀಗಳು, ಮಾಧುಸ್ವಾಮಿ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಯಿ ಭಾಗವಹಿಸಿ, ಪ್ರಕರಣವನ್ನು ಸುಖಾಂತ್ಯ ಮಾಡಿದರು.
ನಮಗೂ ಸಾಕಷ್ಟು ಕೋಪಗಳಿದ್ದವು. ಆದರೆ ಸಚಿವರ ಕಣ್ಣಂಚಿನಲ್ಲಿ ಕಣ್ಣೀರು ಇರುವುದನ್ನು ನೋಡಿದ್ದೇವೆ. ನಾಮಫಲಕಕ್ಕೆ ಯಾವುದೇ ಅಡ್ಡಿ ಮಾಡಬೇಡಿ ಎಂದು ಮಾತುಕತೆ ನಡೆಸುತ್ತಿರುವ ವೇಳೆ ಪೊಲೀಸರಿಗೂ ಕೂಡ ಹೇಳಿದ್ದಾರೆ ಎಂದು ನಿರಂಜನಾನಂದಪುರಿ ಶ್ರೀಗಳು ಹೇಳಿದರು.
ನಾನು ಯಾವತ್ತು ಆ ವೃತ್ತಕ್ಕೆ ಹೆಸರು ಇಡುವುದನ್ನು ವಿರೋಧ ಮಾಡಿಲ್ಲ. ನಾನು ಸ್ವಾಮಿಗಳಿಗೆ ಒಂದು ಕೆಟ್ಟ ಪದ ಬಳಸಿಲ್ಲ. ಸಭೆಯಲ್ಲಿ ಗೊಂದಲವಾದಾಗ ಏರು ದ್ವನಿಯಲ್ಲಿ ಮಾತನಾಡಿದೆ. ನನಗೂ ಮಾತನಾಡಲು ಬಿಡಿ ಎಂದು ಹೇಳಿದೆ ಅಷ್ಟೇ ನಾನು ಯಾವುದೇ ಸಮುದಾಯಕ್ಕೆ ನೋವು ಮಾಡಿಲ್ಲ ಎಂದು ಮಾಧುಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
MUST WATCH
ಹೊಸ ಸೇರ್ಪಡೆ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್