ಏ.12ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಕನ್ನಡ ಕೋಗಿಲೆ ಖ್ಯಾತಿಯ ಕಲಾವತಿ ದಯಾನಂದ್

ಸಿ.ಅಶ್ವತ್ಥ್ ಅವರ ಕೋಳಿಗೆ ರಂಗ ಹಾಡು ಕಲಾವತಿಯವರನ್ನು ಮತ್ತಷ್ಟು ಎತ್ತರಕ್ಕೆ ಏರಿಸಿತ್ತು

Team Udayavani, Apr 10, 2021, 5:04 PM IST

ಏ.12ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಕನ್ನಡ ಕೋಗಿಲೆ ಖ್ಯಾತಿಯ ಕಲಾವತಿ ದಯಾನಂದ್

ಮಣಿಪಾಲ: ಕನ್ನಡ ಗಾನ ಕೋಗಿಲೆ ರಿಯಾಲಿಟಿ ಶೋನಲ್ಲಿ ತನ್ನ ಅದ್ಭುತ ಕಂಠಸಿರಿಯ ಜನಪದ ಹಾಡಿನ ಮೂಲಕ ಜನಪ್ರಿಯರಾಗಿದ್ದ ಉಡುಪಿಯ ಕಲಾವತಿ ದಯಾನಂದ್ ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅತಿಥಿ ಎಂಬ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಸೋಮವಾರ(ಏಪ್ರಿಲ್ 12) ಪಾಲ್ಗೊಳ್ಳಲಿದ್ದಾರೆ.

ಕಲಾವತಿ ದಯಾನಂದ ಅವರ ಜತೆ ಸೋಮವಾರ ಸಂಜೆ 5.30ಕ್ಕೆ ಫೇಸ್ ಬುಕ್ ಲೈವ್ ನಲ್ಲಿ ಮಾತುಕತೆ ನಡೆಸಲಿದ್ದು, ಈ ಸಂದರ್ಭದಲ್ಲಿ ಓದುಗರು, ಅಭಿಮಾನಿಗಳು ತಮ್ಮ ಪ್ರಶ್ನೆಗಳನ್ನು ಲೈವ್ ಚಾಟ್ ಮೂಲಕ ಕೇಳಿ ಉತ್ತರ ಪಡೆಯಬಹುದಾಗಿದೆ.

ಅಭಿನಯಿಸುತ್ತಲೇ ಹಾಡುವುದು ಕಲಾವತಿ ಪುತ್ರನ್ ಅವರ ವಿಶಿಷ್ಟ ಕಲಾಶೈಲಿಯಾಗಿದೆ. ಉಷಾ ಉತ್ತಪ್ಪ ಅವರ ಹಾಡುಗಳನ್ನು ಜನಪ್ರಿಯಗೊಳಿಸಿರುವ ಇವರು, ಅಶ್ವತ್ಥ್ ಹಾಡುಗಳ ಮೂಲಕ ಮನೆಮಾತಾಗಿದ್ದಾರೆ. ಹಾಡುವುದು ಕಲಾವತಿಯವರಿಗೆ ಚಿಕ್ಕಂದಿನಿಂದಲೂ ಸಿದ್ದಿಸಿದ ಕಲೆಯಾಗಿದೆ.

ಕಂಚಿನ ಕಂಠದ ಗಾಯಕಿ, ಗಾನಕೋಗಿಲೆ ಎಂದು ಬಿರುದು ಪಡೆದಿರುವ ಕಲಾವತಿ ದಯಾನಂದ್ ಅಪ್ಪಟ ಜನಪದ ಶೈಲಿಯಲ್ಲಿ ಹಾಡುವ ಮೂಲಕ ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿದ್ದು ಇವರ ಹೆಗ್ಗಳಿಕೆ. ಸಿ.ಅಶ್ವತ್ಥ್ ಅವರ ಕೋಳಿಗೆ ರಂಗ ಹಾಡು ಕಲಾವತಿಯವರನ್ನು ಮತ್ತಷ್ಟು ಎತ್ತರಕ್ಕೆ ಏರಿಸಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಉಡುಪಿಯ ಕರಾವಳಿಯ ಸಾಮಾನ್ಯ ಮೀನುಗಾರರ ಕುಟುಂಬದಲ್ಲಿ ಜನಿಸಿದ್ದ ಕಲಾವತಿಯವರಿಗೆ ಚಿಕ್ಕಂದಿನಿಂದಲೂ ಹಾಡುವ ಅಭ್ಯಾಸ ಬೆಳೆಸಿಕೊಂಡಿದ್ದ ಇವರು ಇಂದು ಜಾನಪದ, ಸುಗಮ ಸಂಗೀತ ಸೇರಿದಂತೆ ಹಲವಾರು ಗೀತೆಗಳ ಮೂಲಕ ಕಡಲತಡಿಯಿಂದ ಹಿಡಿದು ವಿದೇಶದವರೆಗೂ ತಮ್ಮ ಕಂಠಸಿರಿಯ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.