ಮೂಡುಬಿದಿರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಿ ಕಾಳಿ ಚರಣ್ ಮಹಾರಾಜ್
Team Udayavani, Oct 19, 2020, 6:32 PM IST
ಮೂಡುಬಿದಿರೆ : ಮಂಗಳಾದೇವಿಯ ಪುಣ್ಯಕ್ಷೇತ್ರ ಮಂಗಳೂರಿನಲ್ಲಿ ಕಾಳಿಯ ಮಂದಿರ ನಿರ್ಮಿಸಿ, ದೇವಿಯ ಬೃಹತ್ ವಿಗ್ರಹ ಪ್ರತಿಷ್ಠಾಪಿಸುವ ಉದ್ದೇಶದೊಂದಿಗೆ ಕರಾವಳಿಯ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿರುವುದಾಗಿ ಶಿವ ತಾಂಡವ ಸ್ತೋತ್ರ ಖ್ಯಾತಿಯ ಕಾಳಿ ಚರಣ್ ಮಹಾರಾಜ್ ಸ್ವಾಮೀಜಿ ತಿಳಿಸಿದರು.
ರವಿವಾರ ಮೂಡುಬಿದಿರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಿ, ಚಂದ್ರನಾಥ ಸ್ವಾಮಿ, ಕ್ಷೇತ್ರಪಾಲ, ನಾಗಲಯದ ದರ್ಶನ ಪಡೆದ ಅವರು ಬಸದಿಯ ವಾಸ್ತು ಶಿಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, “ಬಸದಿಯ ವಾಸ್ತುಶಿಲ್ಪವನ್ನು ವರ್ಣಿಸಲು ಅಸಾಧ್ಯ; ಇಲ್ಲಿನ ಕೆತ್ತನೆಗಳ ವೀಕ್ಷಣೆಯೇ ಅದ್ಭುತ ಅನುಭವ ನೀಡಿದೆ’ ಎಂದರು.
ಪುರಸಭೆ ಸದಸ್ಯ ಪ್ರಸಾದ್ ಕುಮಾರ್, ಜವನೆರ್ ಬೆದ್ರ ಸಂಘಟನೆಯ ಅಧ್ಯಕ್ಷ ಅಮರ್ ಕೋಟೆ, ಉದ್ಯಮಿ ಪ್ರತೀಕ್ ಶೆಟ್ಟಿ ಎಕ್ಕಾರು, ಅಭಿಲಾಷ್, ಕಿಶೋರ್, ರಂಜಿತ್ ಪೂಜಾರಿ, ಹರೀಶ್ ಎಂ.ಕೆ, ನಾಗವರ್ಮ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ