ಬರಲಿದೆ ಕಬ್ಬಿನ ಹಾಲಿನ ಮಾದರಿಯ ಕಲ್ಪರಸ : ತೆಂಗಿನ ಹೊಸ ಉತ್ಪನ್ನ


Team Udayavani, Mar 15, 2021, 5:30 AM IST

ಬರಲಿದೆ ಕಬ್ಬಿನ ಹಾಲಿನ ಮಾದರಿಯ ಕಲ್ಪರಸ : ತೆಂಗಿನ ಹೊಸ ಉತ್ಪನ್ನ

ಉಡುಪಿ: ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುವ ಕಲ್ಪರಸ ಹಾಗೂ ಅದರ ಉಪ ಉತ್ಪನ್ನಗಳು ಹೊರಬರುತ್ತಿವೆ.
ಉಡುಪಿ ಜಿಲ್ಲಾ ಭಾರತೀಯ ಕಿಸಾನ್‌ ಸಂಘದ ಮಾರ್ಗದರ್ಶನದಲ್ಲಿ ಉಡುಪಿ ಕಲ್ಪರಸ ತೆಂಗು ಮತ್ತು ಸರ್ವ ಸಾಂಬಾರ ಉತ್ಪಾದಕರ ಕಂಪೆನಿ (ಉಕಾಸ) ಇದಕ್ಕಾಗಿ ಸಿದ್ಧತೆ ನಡೆಸುತ್ತಿದೆ. ಕಾಸರಗೋಡಿನ ಸಿಪಿಸಿಆರ್‌ಐ ಇದರ ಉತ್ಪಾದನೆಯನ್ನು ಕಂಡುಹಿಡಿದಿದ್ದು, ಜಿಲ್ಲಾ ಭಾರತೀಯ ಕಿಸಾನ್‌ ಸಂಘ ಮಾರ್ಗದರ್ಶನವೂ ಇದೆ.

ಇದು ಕಬ್ಬಿನರಸ ಮಾದರಿಯ ಪಾನೀಯವಾಗಿದೆ. ಇದರಲ್ಲಿ ಕಬ್ಬಿಣ, ವಿಟಮಿನ್‌ನಂತಹ ಅತ್ಯುತ್ತಮ ಪೋಷಕಾಂಶಗಳಿವೆ. ಮಧುಮೇಹಿಗಳೂ ಕುಡಿಯಬಹುದು. ರಾಗಿಗಿಂತಲೂ ಸೂಕ್ತ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.

ಉಡುಪಿ ಜಿಲ್ಲೆಯ 54 ತೆಂಗು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಮೊದಲ ಹಂತದಲ್ಲಿ ಅವಕಾಶ ನೀಡಲಾಗುತ್ತಿದೆ. ಒಟ್ಟು 1,000 ರೈತರನ್ನು ಷೇರುದಾರರನ್ನಾಗಿ ಸಂಯೋಜಿಸಲಾಗಿದೆ. ಆರಂಭದಲ್ಲಿ ಪ್ರತಿ ರೈತರಿಗೆ ಎಂಟು ತೆಂಗಿನ ಮರಗಳಿಂದ ಕಲ್ಪರಸ ಸಂಗ್ರಹಿಸಲು ಅವಕಾಶ ಕಲ್ಪಿಸಲಾ ಗಿದೆ. ಅಬಕಾರಿ ಇಲಾಖೆಯಿಂದ ಕಲ್ಪರಸ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರಾಟ ಹಾಗೂ ಅದರ ಉಪ ಉತ್ಪನ್ನಗಳ ತಯಾರಿಕೆಗೆ ತಾತ್ವಿಕ ಪರವಾನಿಗೆ ಪಡೆಯಲಾಗಿದೆ. ಭದ್ರಾವತಿಯಲ್ಲಿ ಇಂತಹ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು ಉಡುಪಿಯದ್ದು ರಾಜ್ಯದಲ್ಲಿ ಎರಡನೆಯದು.

ತೆಂಗು ಬೆಳೆಗಾರರ ಆದಾಯ ವರ್ಧನೆಗೆ ಇದೊಂದು ಸೂಕ್ತ ಮಾರ್ಗ ಎಂಬುದನ್ನು ಕಂಡುಕೊಳ್ಳಲಾಗಿದೆ. ಸದ್ಯ ಕುಂದಾಪುರ ತಾಲೂಕಿನ ಜಫ್ತಿಯಲ್ಲಿ ಸುಮಾರು ಎರಡು ಎಕ್ರೆ ಜಾಗವನ್ನು ಲೀಸ್‌ಗೆ ಪಡೆದು ಬೇಕಾದ ಮೂಲಸೌಕರ್ಯವನ್ನು ಕಲ್ಪಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಜಫ್ತಿ ಸತ್ಯನಾರಾಯಣ ಉಡುಪ ತಿಳಿಸುತ್ತಾರೆ. ಪ್ರತೀ ಮರದಿಂದ ದಿನವೊಂದಕ್ಕೆ ಸರಾಸರಿ ಕನಿಷ್ಠ 1.5 ಲೀ.ನಿಂದ ಗರಿಷ್ಠ 2.5 ಲೀ. ಕಲ್ಪರಸ ತೆಗೆಯಲು ಸಾಧ್ಯ. ವರ್ಷದ 365 ದಿನವೂ ಕಲ್ಪರಸ ತೆಗೆಯಲು ಅವಕಾಶವಿದೆ.

ರೈತನ ಆದಾಯ ವೃದ್ಧಿ
ಪ್ರತಿ ರೈತನ ಎಂಟು ಮರಗಳಿಂದ ವರ್ಷಕ್ಕೆ 1 ಲ.ರೂ. ಆದಾಯ ಸಿಗ ಬಹುದು. ಸುಮಾರು 1,000 ರೈತರಿಗೆ 500 ಟ್ಯಾಪರ್ ಬೇಕಾಗುತ್ತದೆ. ಇವರಿಗೆ ತಿಂಗಳಿಗೆ 20ರಿಂದ 25,000 ರೂ. ಆದಾಯ ನಿರೀಕ್ಷಿಸಲಾಗಿದೆ. 200 ಮಿ.ಲೀ.ಗೆ ಒಂದು ಎಳನೀರಿನ ಬೆಲೆಯಂತೆ 30 ರೂ. ಬೆಲೆ ನಿಗದಿಪಡಿಸಲು ನಿರ್ಧರಿಸಲಾಗಿದೆ. ಸದ್ಯ ಕಬ್ಬಿನ ಹಾಲಿನ ಮಾದರಿಯಲ್ಲಿ ಕೊಡಲಾಗುತ್ತದೆಯಾದರೂ ಮುಂದಿನ ದಿನಗಳಲ್ಲಿ ಟೆಟ್ರಾ ಪ್ಯಾಕ್‌, ಫ‌ೂÅಟಿ ಮಾದರಿಯಲ್ಲಿ ಪೂರೈಸಲು ಚಿಂತನೆ ನಡೆಸಲಾಗುತ್ತಿದೆ.

ಉಪಯೋಗಗಳು
– ಕಣ್ಣು ಹಾಗೂ ಚರ್ಮದ ಆರೋಗ್ಯಕ್ಕೆ ಉತ್ತಮ ಪೇಯ.
– ಕರುಳು ಸಂಬಂಧಿತ, ಮೂತ್ರಕೋಶದ ಕಾಯಿಲೆ ಗುಣಪಡಿಸುವ ಶಕ್ತಿ.
– ಜೀರ್ಣಕ್ರಿಯೆ ಉತ್ತಮಗೊಳಿಸಿ ಮಲಬದ್ಧತೆ ನಿವಾರಣೆಗೆ ಸಹಕಾರಿ.
– ಹೇರಳವಾಗಿ ವಿಟಮಿನ್‌ ಎ, ಬಿ, ಸಿ ಹೊಂದಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.