ಕಂಬಳ ಕರೆಗೆ ನೂರು ಜೊತೆ ಮರಿ ಮಹಿಷ ಪ್ರವೇಶ


Team Udayavani, May 1, 2022, 7:43 AM IST

ಕಂಬಳ ಕರೆಗೆ ನೂರು ಜೊತೆ ಮರಿ ಮಹಿಷ ಪ್ರವೇಶ

ಮಂಗಳೂರು: ಕಂಬಳ ಕರೆಗೆ ಪ್ರಸ್ತುತ ಋತುವಿನಲ್ಲಿ ಸುಮಾರು 100 ಜೋಡಿ ಮರಿಕೋಣಗಳು ಪ್ರವೇಶಿಸಿದ್ದು, ತುಳುನಾಡಿನ ಈ ಜಾನಪದ ಕ್ರೀಡೆಯ ಭವಿಷ್ಯದ ದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಹಲವು ಸವಾಲುಗಳು ಎದುರಾದರೂ ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವಲ್ಲಿ ಕಂಬಳ ಯಶಸ್ವಿಯಾಗಿದೆ. ಇದರ ಜನಪ್ರಿಯತೆ ದಿನದಿಂದ ದಿನಕ್ಕೆ ದೇಶ-ವಿದೇಶಗಳಲ್ಲಿ ವ್ಯಾಪಿಸುತ್ತಿದೆ. ಕಂಬಳ ಕ್ರೀಡೆಯನ್ನು ಮುಂದಿನ ಪೀಳಿಗೆ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ದೃಷ್ಟಿಯಿಂದ ಮರಿಕೋಣಗಳನ್ನು ಪಳಗಿಸಲಾಗುತ್ತಿದೆ.

ಕಾರ್ಕಳದ ಮಿಯ್ಯಾರಿನಲ್ಲಿ ಇತ್ತೀಚೆಗೆ ಆಯೋಜನೆಗೊಂಡಿದ್ದ ಎರಡು ಸ್ನೇಹ ಕಂಬಳಗಳಲ್ಲಿ ಸುಮಾರು 100 ಜೊತೆ ಸಬ್‌ ಜೂನಿಯರ್‌ ಕೋಣಗಳು ಭಾಗವಹಿಸಿದ್ದವು. ಮೂರು ವರ್ಷಕ್ಕಿಂತ ಕೆಳಗಿನ, ಹಲ್ಲು ಬಂದಿರದ (ತುಳುವಿನಲ್ಲಿ ಪರು ಪಾಡಂದಿನ) ಮರಿಕೋಣಗಳನ್ನು ಕಂಬಳದ ಪರಿಭಾಷೆಯಲ್ಲಿ ಸಬ್‌ ಜೂನಿಯರ್‌ ಕೋಣಗಳೆಂದು ಕರೆಯಲಾಗುತ್ತದೆ. ಇತ್ತೀಚಿನ ಮೂಡೂರು- ಪಡೂರು ಕಂಬಳದಲ್ಲೂ 45 ಜೊತೆ ಮರಿ ಕೋಣಗಳು ಭಾಗವಹಿಸಿದ್ದವು.

ಪ್ರಸ್ತುತ ವರ್ಷಂಪ್ರತಿ ನಡೆಯುತ್ತಿರುವ ಕಂಬಳಗಳ ಜತೆಗೆ ಹೊಸದಾಗಿ ಕಂಬಳಗಳು ಆಯೋಜನೆ ಗೊಳ್ಳುತ್ತಿವೆ. ನಗರ ಪ್ರದೇಶಗಳಲ್ಲೂ ಹೆಚ್ಚು ಆಕರ್ಷಣೆ ಪಡೆಯುತ್ತಿದ್ದು, ಮಂಗಳೂರಿನ ಹೃದ¿ ಭಾಗದಲ್ಲಿ ನಡೆಯುತ್ತಿರುವ ಬಂಗ್ರಕೂಳೂರು ಕಂಬಳಕ್ಕೆ ಸೇರುತ್ತಿರುವ ಜನಸಮೂಹ ಇದಕ್ಕೆ ನಿದರ್ಶನ ವಾಗಿದೆ. ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೂಡೂರು-ಪಡೂರು ಕಂಬಳ ಮತ್ತೆ ಆರಂಭಗೊಂಡಿದೆ. ಮುಂದಿನ ವರ್ಷ ಹೊಸದಾಗಿ ಮೂಡುಬಿದಿರೆಯ ಪಣಪಿಲು, ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲೂ ಕಂಬಳ ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಪ್ರತೀ ಕಂಬಳದಲ್ಲಿ 150ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸುತ್ತಿರುವುದು ಕಂಬಳ ಕ್ರೀಡೆಯ ಜನಪ್ರಿಯತೆಗೆ ಸಾಕ್ಷಿ.

140ಕ್ಕೂ ಅಧಿಕ ಮರಿಕೋಣಗಳು ತರಬೇತಿ ಪಡೆಯುತ್ತಿವೆ ಎಂದು ತೀರ್ಪುಗಾರ ವಿಜಯ ಕುಮಾರ್‌ ಕಂಗಿತ್ತಿಲು ತಿಳಿಸಿದ್ದಾರೆ.

ಕಂಬಳಕ್ಕೆ ಸಬ್‌ಜೂನಿಯರ್‌ ಕೋಣಗಳ ಪ್ರವೇಶ ಉತ್ತಮ ಬೆಳವಣಿಗೆ. ಕಂಬಳದ ಆಕರ್ಷಣೆ ವ್ಯಾಪಕವಾಗುತ್ತಿದ್ದು, ಕಂಬಳದ ಕೋಣಗಳನ್ನು ಸಾಕುವ ಒಲವು ಕೂಡ ಹೆಚ್ಚುತ್ತಿದೆ. ಮರಿ ಕೋಣಗಳು ತರಬೇತಾಗಿ ಮುಂದೆ ಜೂನಿಯರ್‌ ವಿಭಾಗದ ಸ್ಪರ್ಧೆಗಳಲ್ಲಿ ಪಾಲ್ಗೊಳುತ್ತವೆ. ಜಿಲ್ಲಾ ಕಂಬಳ ಸಮಿತಿ ಇದಕ್ಕೆ ಪ್ರೋತ್ಸಾಹ ನೀಡುತ್ತಿದೆ.
– ಎರ್ಮಾಳು ರೋಹಿತ್‌ ಹೆಗ್ಡೆ ,
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.