Kanakagiri ಯುಜಿಡಿ ಯೋಜನೆ ಶೀಘ್ರವೇ ಜಾರಿಗೆ: ಸಚಿವ ಶಿವರಾಜ್ ತಂಗಡಗಿ
Team Udayavani, Dec 22, 2023, 9:48 PM IST
ಕನಕಗಿರಿ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಪಟ್ಟಣದ ರಾಜಬೀದಿ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಯ ಭೂಮಿ ಪೂಜೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಶುಕ್ರವಾರ ಕನಕಾಚಲಪತಿ ರಥದ ನಿಲುಗಡೆ ಆವರಣದಲ್ಲಿ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನಕಗಿರಿ, ಕಾರಟಗಿ, ತಾವರಗೇರಾ, ಕುಕೂನೂರು, ತಾಲ್ಲೂಕಿನಲ್ಲಿ ಯುಜಿಡಿ ಯೋಜನೆಯನ್ನು ಪ್ರಾರಂಭ ಮಾಡಲಾಗಿದೆ. ಈಗಾಗಲೇ ಸರ್ವೆ ಮತ್ತು ಎಸ್ಟೇಮೆಂಟ್ ಕಾಪಿ ತಯಾರಿದೆ. ದೇವನಹಳ್ಳಿ ಏರ್ಪೋರ್ಟ್ ನಿರ್ಮಾಣದಂತೆ ಹೊಸ ಟೆಕ್ನಾಲಜಿ ರೂಪದಲ್ಲಿ ನಿರ್ಮಾಣ ಮಾಡಲಾಗುವುದು. ರಾಜ್ಯದಲ್ಲಿ ಕನಿಷ್ಠ 44 ನಗರಗಳಲ್ಲಿ ಯುಜಿಡಿ ಪ್ರಾರಂಭ ಮಾಡಬೇಕೆಂದು ರೂಪಿಸಲಾಗಿದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್