64 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ…ಈ ಬಾರಿ ಯಾರಿಗೆಲ್ಲಾ ಪ್ರಶಸ್ತಿ ಸಿಕ್ಕಿದೆ?


Team Udayavani, Oct 28, 2019, 4:06 PM IST

Kannada

ಬೆಂಗಳೂರು: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಸೋಮವಾರ ಪ್ರಕಟವಾಗಿದ್ದು, 2019ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 64 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಯಾರಿಗೆಲ್ಲಾ ಪ್ರಶಸ್ತಿ:

ಸಾಹಿತ್ಯ ಕ್ಷೇತ್ರ: ಡಾ.ಮಂಜಪ್ಪ ಶೆಟ್ಟಿ, ಮಸಗಲಿ, ಪ್ರೊ.ಬಿ.ರಾಜಶೇಖರಪ್ಪ, ಚಂದ್ರಕಾಂತ ಕರವಳ್ಳಿ, ಡಾ.ಸರಸ್ವತಿ ಚಿಮ್ಮಲಗಿ.

ರಂಗಭೂಮಿ ಕ್ಷೇತ್ರ:

ಪರಶುರಾಮ ಸಿದ್ದಿ, ಪಾಲ್ ಸುದರ್ಶನ್, ಹೂಲಿ ಶೇಖರ್, ಎನ್.ಶಿವಲಿಂಗಯ್ಯ, ಡಾ.ಎಚ್.ಕೆ.ರಾಮನಾಥ್, ಭಾರ್ಗವಿ ನಾರಾಯಣ.

ಸಂಗೀತ ಕ್ಷೇತ್ರ:

ಛೋಟೆ ರೆಹಮತ್ ಖಾನ್, ನಾಗವಲ್ಲಿ ನಾಗರಾಜ್, ಡಾ.ಮುದ್ದುಮೋಹನ, ಶ್ರೀನಿವಾಸ ಉಡುಪ,

ಜಾನಪದ ಕ್ಷೇತ್ರ:

ನೀಲ್ ಗಾರು ದೊಡ್ಡಗವಿಬಸಪ್ಪ(ಮಂಟೇಸ್ವಾಮಿ ಪರಂಪರೆ), ಹೊಳಬಸಯ್ಯ ದುಂಡಯ್ಯ ಸಂಬಳದ, ಭೀಮಸಿಂಗ್ ಸಕಾರಾಮ್ ರಾಥೋಡ್, ಉಸ್ಮಾನ್ ಸಾಬ್ ಖಾದರ್ ಸಾಬ್, ಕೊಟ್ರೇಶ ಚೆನ್ನಬಸಪ್ಪ ಕೊಟ್ರಪ್ಪನವರ, ಕೆಆರ್ ಹೊಸಳಯ್ಯ.

ಶಿಲ್ಪಕಲೆ ಕ್ಷೇತ್ರ:

ವಿ.ಎ.ದೇಶಪಾಂಡೆ, ಕೆ.ಜ್ಞಾನೇಶ್ವರ

ಚಿತ್ರಕಲೆ ಕ್ಷೇತ್ರ:

ಯು.ರಮೇಶ್ ರಾವ್, ಮೋಹನ ಸಿತನೂರು

ಕ್ರೀಡಾ ಕ್ಷೇತ್ರ:

ವಿಶ್ವನಾಥ್ ಭಾಸ್ಕರ ಗಾಣಿಗ, ಚೇನಂಡ.ವಿ.ಕುಟ್ಟಪ್ಪ, ನಂದಿತ ನಾಗನಗೌಡರ್.

ಯೋಗ :

ಶ್ರೀಮತಿ ವನಿತಕ್ಕ, ಕು| ಖುಷಿ

ಯಕ್ಷಗಾನ:

ಶ್ರೀಧರ್ ಭಂಡಾರಿ ಪುತ್ತೂರು

ಬಯಲಾಟ:

ವೈ.ಮಲ್ಲಪ್ಪ ಗವಾಯಿ

ಚಲನಚಿತ್ರ:

ಶೈಲಶ್ರೀ

ಕಿರುತೆರೆ:

ಜಯಕುಮಾರ ಕೊಡಗನೂರ

ಶಿಕ್ಷಣ ಕ್ಷೇತ್ರ:

ಎಸ್.ಆರ್ ಗುಂಜಾಳ್, ಪ್ರೊ.ಟಿ.ಶಿವಣ್ಣ, ಡಾ.ಕೆ.ಚಿದಾನಂದ ಗೌಡ, ಡಾ.ಗುರುರಾಜ ಕರ್ಜಗಿ

ಸಂಕೀರ್ಣ:

ಡಾ.ವಿಜಯ ಸಂಕೇಶ್ವರ, ಎಸ್.ಟಿ.ಶಾಂತ ಗಂಗಾಧರ್, ಪ.ಬ್ರ.ಡಾ.ಚನ್ನವೀರ ಶಿವಾಚಾರ್ಯರು, ಲೆಫ್ಟಿನೆಂಟ್ ಜನರಲ್ ಬಿಎನ್. ಬಿಎಂ ಪ್ರಸಾದ, ಡಾ.ನಾ.ಸೋಮೇಶ್ವರ್, ಕೆ.ಪ್ರಕಾಶ್ ಶೆಟ್ಟಿ, ಅಧ್ಯಕ್ಷರು ಎಂ.ಆರ್.ಜಿ ಗ್ರೂಪ್.

ಪತ್ರಿಕೋದ್ಯಮ:

ಬಿವಿ. ಮಲ್ಲಿಕಾರ್ಜುನಯ್ಯ

ಸಹಕಾರ:

ರಮೇಶ್ ವೈದ್ಯ

ಸಮಾಜಸೇವೆ:

ಎಸ್.ಜಿ.ಭಾರತಿ, ಕತ್ತಿಗೆ ಚೆನ್ನಪ್ಪ

ಕೃಷಿ:

ಬಿಕೆ ದೇವರಾವ್, ವಿಶ್ವೇಶ್ವರ ಸಜ್ಜನ್

ಪರಿಸರ:

ಸಾಲುಮರದ ವೀರಾಚಾರ್, ಶಿವಾಜಿ ಛತ್ರಪ್ಪ ಕಾಗಣಿಕರ್

ಸಂಘ-ಸಂಸ್ಥೆ:

ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಪತಂಜಲಿ ಯೋಗ ಶಿಕ್ಷಣ ಸಮಿತಿ ಹನಮಂತಪುರ.

ವೈದ್ಯಕೀಯ:

ಡಾ.ಹನುಮಂತರಾಯ ಪಂಡಿತ್, ಡಾ.ಆಂಜನಪ್ಪ, ಡಾ.ನಾಗರತ್ನ, ಡಾ.ಜಿಟಿ.ಸುಭಾಷ್, ಡಾ.ಕೃಷ್ಣಪ್ರಸಾದ.

ನ್ಯಾಯಾಂಗ:

ಕುಮಾರ್ ಎನ್.

ಹೊರನಾಡು:

ಜಯವಂತ ಮನ್ನೋಳಿ, ಗಂಗಾಧರ ಬೇವಿನಕೊಪ್ಪ, ಬಿ.ಜಿ.ಮೋಹನದಾಸ್

ಗುಡಿ ಕೈಗಾರಿಕೆ:

ಸವರತ್ನ ಇಂದುಕುಮಾರ

ವಿಮರ್ಶೆ:

ಕೆ.ವಿ.ಸುಬ್ರಮಣ್ಯಂ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.