ಯೂಟ್ಯೂಬಿನಲ್ಲಿ ಕನ್ನಡ ಶಾಲಾ ಪಠ್ಯ


Team Udayavani, Jun 16, 2020, 4:44 AM IST

youtube-kannada

ಈಗಿನ ಡಿಜಿಟಲ್‌ ಯುಗದ ಅಗಾಧ ಸಾಧ್ಯತೆಗಳಲ್ಲಿ ಮುಖ್ಯವಾದದ್ದು ಹೊಸ ಮಾದರಿಯ ಕಲಿಕೆ. ಅಂತರ್ಜಾಲ ಮತ್ತು ತಂತ್ರಜ್ಞಾನದ ಮೂಲಕ, ಮಕ್ಕಳೀಗ ಮನೆಯಲ್ಲೇ ಕೂತು ವಿವಿಧ ವಿಷಯಗಳ ಕುರಿತು ಅಧ್ಯಯನ  ನಡೆಸಬಹುದಾಗಿದೆ. ಶಾಲೆಗಳು ತೆರೆಯಲಾಗದ ಈ ಕೋವಿಡ್‌ 19 ದಿನಗಳಲ್ಲಿ, ಮಕ್ಕಳಿಗೆ ಅವರ ಮನೆಗಳಿಗೇ ಕಲಿಕಾ ಸಾಮಗ್ರಿಗಳನ್ನು ಪೂರೈಸಬೇಕಾದ ಅಗತ್ಯವಿದೆ.

ಅದರಲ್ಲೂ ಗಣಿತ, ವಿಜ್ಞಾನ, ಇತಿಹಾಸ  ದಂತಹ ಮುಖ್ಯ ವಿಷಯಗಳ  ನಡುವೆ ಹೇಳ ಹೆಸರಿಲ್ಲದಂತಾಗಿರುವ ಭಾಷಾ ಕಲಿಕೆ, ಅಗತ್ಯವಾಗಿ ಆಗಬೇಕಾಗಿದೆ. ಈ ನಿಟ್ಟಿನಲ್ಲಿ, 30 ವರ್ಷಗಳ ಕನ್ನಡ ಬೋಧನೆಯ ಅನುಭವವಿರುವ, ನಿವೃತ್ತ ಕನ್ನಡ ಅಧ್ಯಾಪಕರಾದ ಪಿ. ಎಸ್‌.ಲಕ್ಷ್ಮೀನಾರಾಯಣ ರಾವ್‌ ಅವರು,  ಶಾಲಾ ವಿದ್ಯಾರ್ಥಿಗಳಿಗಾಗಿ (ಅದರಲ್ಲೂ ಹತ್ತನೇ ತರಗತಿ ಕನ್ನಡ ಪ್ರಥಮ ಭಾಷೆ) ಯೂಟ್ಯೂಬ್‌ ವಿಡಿಯೋಗಳ ಮೂಲಕ ಪ್ರತಿ ವಿದ್ಯಾರ್ಥಿಯ ಮನೆಗೇ ಪಠ್ಯಪುಸ್ತಕದ ಪಾಠಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.

ಈಗಾಗಲೇ ಹತ್ತನೇ  ರಗತಿ ಕನ್ನಡ ಪ್ರಥಮ ಭಾಷೆ ಪಠ್ಯದ ಹಳಗನ್ನಡ ಕಾವ್ಯವನ್ನು ವಿಡಿಯೋ ಪಾಠಗಳಾಗಿ ರೆಕಾರ್ಡ್‌ ಮಾಡಿ LNR Meshtru Kannada Classroom ಶೀರ್ಷಿಕೆಯಲ್ಲಿ ಯೂಟ್ಯೂಬ್‌ ವಾಹಿನಿಗೆ ಸೇರಿಸಿದ್ದಾರೆ. ಇನ್ನು ಉಳಿದ  ಪಠ್ಯಗಳನ್ನು ರೆಕಾರ್ಡ್‌ ಮಾಡುವಲ್ಲಿ ಕಾರ್ಯನಿರತರಾಗಿದ್ದಾರೆ. ಎಲ್ಲ ಪಾಠ/ಪದ್ಯಗಳೂ ಒಂದರ ನಂತರ ಒಂದರಂತೆ ಈ ವಾಹಿನಿಯಲ್ಲಿ ಸೇರಲಿವೆ.

ಪ್ರತಿ ಪಾಠಗಳಿಗೂ ಪೀಠಿಕೆ, ವಿವರಣೆ, ವ್ಯಾಕರಣ/ಛಂದಸ್ಸು ಎಂಬ ಬೇರೆ ಬೇರೆ  ಭಾಗಗಳ ವಿಡಿಯೋಗಳಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯಂತ ಸಹಕಾರಿ ಯಾಗಿದೆ. ಆಸಕ್ತ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕೆಳಗಿನ ಕೊಂಡಿಯನ್ನು ಉಪಯೋಗಿಸಿಕೊಂಡು ಆ ವಾಹಿನಿಗೆ ತಲುಪಿ, ಆ ಎಲ್ಲ ಪಾಠಗಳ ಶಿಕ್ಷಣವನ್ನು ಉಚಿತವಾಗಿ ಪಡೆಯಬಹುದು. ಸಂದೇಹಗಳನ್ನು ವಾಹಿನಿಯ ಮೂಲಕವೇ ಕಳುಹಿಸಿ, ಉತ್ತರಗಳನ್ನು ಪಡೆದುಕೊಳ್ಳಬಹುದು.

ವಾಹಿನಿ ಹೆಸರು: LNR Meshtru Kannada Classroom
https://www.youtube.com/channel/ UCbDbyjMpPNAWEYeo3opaoGw

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.