ನಡೆ ನುಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಬೋಧನೆ ಸಲ್ಲದು: ಸೇತುರಾಮ್‌

ಕಾಂತಾವರ: ಮುದ್ದಣ ಸಾಹಿತ್ಯೋತ್ಸವ, ದತ್ತಿನಿಧಿ ಪ್ರಶಸ್ತಿ ಪ್ರದಾನ

Team Udayavani, Feb 14, 2022, 5:45 AM IST

ನಡೆ ನುಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಬೋಧನೆ ಸಲ್ಲದು: ಸೇತುರಾಮ್‌

ಮೂಡುಬಿದಿರೆ: ಅನ್ಯಾಯ, ಅನಾಚಾರ ನಡೆದಾಗ ಪ್ರತಿರೋಧಿಸಬಲ್ಲವರಾಗಬೇಕು. ನಮ್ಮ ನಡೆನುಡಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡಾಗ ಮಾತ್ರ ಆ ಆರ್ಹತೆ ಪ್ರಾಪ್ತಿಯಾಗುತ್ತದೆ. ವೈಯಕ್ತಿಕ ವಾಗಿ ಸ್ವಚ್ಛ ಬದುಕನ್ನು ರೂಢಿಸದೆ ಅನ್ಯರಿಗೆ ಬೋಧಿಸುವ ಚಪಲ ಸಲ್ಲದು ಎಂದು ರಂಗಕರ್ಮಿ, ಸಾಹಿತಿ ಎಸ್‌.ಎನ್‌. ಸೇತುರಾಮ್‌ ಅಭಿಪ್ರಾಯಪಟ್ಟರು.

ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಕನ್ನಡ ಭವನದಲ್ಲಿ ರವಿವಾರ ನಡೆದ ಮುದ್ದಣ ಸಾಹಿತ್ಯೋತ್ಸವ- 2022ರಲ್ಲಿ 43ನೇ ವರ್ಷದ ಮುದ್ದಣ ಕಾವ್ಯ ಪ್ರಶಸ್ತಿ ಮತ್ತು ಸಂಘದ ಇತರ ದತ್ತಿನಿಧಿಗಳ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕ.ಸಾ.ಪ. ರಾಜ್ಯ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಪಠೇಲ್‌ ಪುನರೂರು ವಾಸುದೇವ ರಾವ್‌ ಸ್ಮಾರಕ ದತ್ತಿಯ ಮುದ್ದಣ ಕಾವ್ಯ ಪ್ರಶಸ್ತಿ ವಿಜೇತ ಕವನ ಸಂಕಲನ ಬಿಡುಗಡೆಗೊಳಿಸಿ, ಚಿತ್ರದುರ್ಗದ ಡಾ| ತಾರಿಣಿ ಶುಭದಾಯಿನಿ ಅವರಿಗೆ “ಮುದ್ದಣ ಕಾವ್ಯ ಪ್ರಶಸ್ತಿ’ ಪ್ರದಾನ ಮಾಡಿದರು.

ಹಿರಿಯ ಪತ್ರಕರ್ತ ರವೀಂದ್ರ ಭಟ್‌ ಐನಕೈ ಅವರಿಗೆ ಪಾ.ವೆಂ. ಆಚಾರ್ಯ ಹೆಸರಿನ “ಪತ್ರಿಕಾ ಮಾಧ್ಯಮ ಪ್ರಶಸ್ತಿ’ ಮತ್ತು ಡಾ| ಬೇಲೂರು ರಘನಂದನ ಅವರಿಗೆ ರಂಗಕರ್ಮಿ ಶ್ರೀಪತಿ ಮಂಜನಬೈಲ್‌ ಅವರ “ರಂಗಸಮ್ಮಾನ್‌ ಪ್ರಶಸ್ತಿ’ ಯನ್ನು ಹರಿಕೃಷ್ಣ ಪುನರೂರು ಪ್ರದಾನಗೈದರು.

ಸಾಹಿತಿ ಕೆ.ಇ. ರಾಧಾಕೃಷ್ಣ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಡಾ| ತಾರಿಣಿ ಮತ್ತು ರವೀಂದ್ರ ಭಟ್‌ ಐನಕೈ ಅವರು ಪ್ರಶಸ್ತಿಯ ಮೊತ್ತವನ್ನು ಕನ್ನಡ ಸಂಘಕ್ಕೆ ದೇಣಿಗೆಯಾಗಿ ಮರಳಿಸಿದರೆ, ಡಾ| ಬೇಲೂರು ರಘುನಂದನ ಮೊತ್ತವನ್ನು ರಂಗಭೂಮಿಯಲ್ಲಿ ತಮ್ಮೊಂದಿಗೆ ದುಡಿಯುತ್ತಿರುವ ಐವರಿಗೆ ಹಂಚುವುದಾಗಿ ಪ್ರಕಟಿಸಿದರು.

ಕನ್ನಡ ಸಂಘದ ಕಾರ್ಯಾಧ್ಯಕ್ಷ ಡಾ| ನಾ. ಮೊಗಸಾಲೆ ಪ್ರಸ್ತಾವಿಸಿದರು. ಪ್ರ. ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಸತೀಶ್‌ ಕುಮಾರ್‌ ಕೆಮ್ಮಣ್ಣು ವಂದಿಸಿದರು. ಮಹಾವೀರ ಪಾಂಡಿ ನಿರೂಪಿಸಿದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.