ಲಾಕ್ ಡೌನ್ ನಲ್ಲಿ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ದಾರಿತೋರಿಸಿದ ಜಿಲ್ಲಾಡಳಿತ
ಕಾಪು ತಾಲೂಕು
Team Udayavani, May 3, 2020, 8:19 PM IST
ಕಾಪು: ಲಾಕ್ ಡೌನ್ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ತೆರಳಲು ಸರ್ಕಾರದ ಆದೇಶದ ಪ್ರಕಾರ ಕಾಪು ತಾಲೂಕಿನ ವಲಸೆ ಕಾರ್ಮಿಕರನ್ನು ಆದಿತ್ಯವಾರ ಪುರಸೌಧ ಬಳಿ ಆರೋಗ್ಯ ತಪಾಸಣೆ ಮಾಡಿ ಸರ್ಕಾರಿ ಬಸ್ಸುಗಳ ಮೂಲಕ ಸ್ವಂತ ಊರಿಗೆ ತೆರಳಲು ಅವಕಾಶ ಮಾಡಿದರು.
ಸುಮಾರು 300 ಕ್ಕೂ ಅಧಿಕ ವಲಸೆ ಕಾರ್ಮಿಕರು ಸಾಮಾನು ಸರಂಜಾಮುಗಳೊಂದಿಗೆ ಊರಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ.
ಈ ಸಂಧರ್ಭದಲ್ಲಿ ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕಾಪು ತಾಲೂಕು ವ್ಯಾಪ್ತಿಯ ವಲಸೆ ಕಾರ್ಮಿಕರಿಗೆ ಅವರವರ ಗ್ರಾಮಕ್ಕೆ ತೆರಳಲು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಕಾರ್ಮಿಕರು ತೆರಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ರವಿಶಂಕರ್, ಕಾಪು ಪಿಎಸ್ಐ ರಾಜಶೇಖರ ಸಾಗನೂರು,ಗ್ರಾಮಕರಣಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ