Karkala; ಖಾಸಗಿ ಬಸ್- ಟಿಪ್ಪರ್ ನಡುವೆ ಡಿಕ್ಕಿ: ಗಾಯ
Team Udayavani, Jul 24, 2023, 6:23 PM IST
ಕಾರ್ಕಳ: ಕಾರ್ಕಳ-ಉಡುಪಿ ರಾಜ್ಯ ಹೆದ್ದಾರಿಯ ಬೈಲೂರು ಬಸ್ತ್ರಿ ಬಳಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ನಡೆದಿದೆ. ಘಟನೆ ಬೈಲೂರು ಬಸ್ತ್ರಿ ಶಾಲೆಯ ಮುಂಭಾಗ ಸಂಭವಿಸಿದ್ದು ಬಸ್ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್ ಬಸ್ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿಯಾಗಿರುವುದು.
ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಟಿಪ್ಪರ್ಗೂ ಹಾನಿಯಾಗಿದೆ. ಕಾರ್ಕಳ ಗ್ರಾಮಾಂತೃ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ