Karkala ಮಟ್ಕಾ ದಂಧೆ ಪ್ರಕರಣ: ಮೂವರು ಪೊಲೀಸ್ ವಶಕ್ಕೆ
Team Udayavani, Oct 1, 2023, 10:23 PM IST
ಕಾರ್ಕಳ: ಕಸಬಾ ಗ್ರಾಮದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಬಳಿಯ ಅಂಗಡಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಸತೀಶ, ತೆಳ್ಳಾರು ಗುಡ್ಡೆಯಂಗಡಿ ಬಳಿ ಮಹೇಶ ಮತ್ತು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಬಳಿಯ ಗೂಡಂಗಡಿಯಲ್ಲಿ ಮಟ್ಕಾ ದಂಧೆ ನಡೆಸುತಿದ್ದ ಅವಿನಾಶ್ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿ, ಮಟ್ಕಾ ದಂಧೆಗೆ ಬಳಸುತ್ತಿದ್ದ ಸಾಮಗ್ರಿ ಮತ್ತು ಮೂವರಿಂದ ಒಟ್ಟು 8,470 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆ ಪಿಎಸ್ಐ ಸಂದೀಪ ಕುಮಾರ್ ಶೆಟ್ಟಿ ಹಾಗೂ ಸಿಬಂದಿ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ