ಕರ್ನಾಟಕದ ಉತ್ತರ ಕುಮಾರರಿವರು; ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದ ಕಾಂಗ್ರೆಸ್
Team Udayavani, Sep 21, 2019, 11:16 AM IST
ಬೆಂಗಳೂರು: ನೆರೆ ಪರಿಹಾರ ವಿಷಯದಲ್ಲಿ ಬಿಜೆಪಿ ಸರಕಾರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿರುವ ಕರ್ನಾಟಕ ಕಾಂಗ್ರೆಸ್ ಈಗ ಮತ್ತೆ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದೆ.
ಟ್ವೀಟರ್ ನಲ್ಲಿ ಬಿಜೆಪಿ ನಾಯಕರ ವಿರುದ್ಧ ಟೀಕೆಗಳ ಸುರಿಮಳೆಗೈದಿರುವ ಕಾಂಗ್ರೆಸ್ ಬಿಜೆಪಿಯ ಕೆಲವು ನಾಯಕರನ್ನು ಕರ್ನಾಟಕದ ಉತ್ತರ ಕುಮಾರರು ಎಂದು ಟೀಕಿಸಿದೆ.
ಕರ್ನಾಟಕ ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ:
ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ, ಸಂವೇದನೆಯನ್ನು ತೋರಿರುವ ಇವರುಗಳು ಕರ್ನಾಟಕದ ಉತ್ತರಕುಮಾರರೆ ಸರಿ
ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ : ಬಿ ಎಸ್ ಯಡಿಯೂರಪ್ಪ
₹10,000 ಕೊಟ್ಟಿದ್ದೇ ಹೆಚ್ಚಾಯ್ತು : ಕೆ ಎಸ್ ಈಶ್ವರಪ್ಪ
ಶಾಲಾ ಮಕ್ಕಳು ದೇಣಿಗೆ ಸಂಗ್ರಹಿಸಬೇಕು: ಅಶ್ವಥ್ ನಾರಾಯಣ
ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ: ತೇಜಸ್ವಿ ಸೂರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ