ಕರ್ನಾಟಕದ ಮಾನಸಿಕ ಆರೋಗ್ಯ ಉಪಕ್ರಮ ದೇಶಾದ್ಯಂತ ಜಾರಿ: ಡಾ.ಕೆ.ಸುಧಾಕರ್‌


Team Udayavani, Feb 2, 2022, 7:15 AM IST

ಕರ್ನಾಟಕದ ಮಾನಸಿಕ ಆರೋಗ್ಯ ಉಪಕ್ರಮ ದೇಶಾದ್ಯಂತ ಜಾರಿ: ಡಾ.ಕೆ.ಸುಧಾಕರ್‌

ಬೆಂಗಳೂರು: ಕೇಂದ್ರ ಸರ್ಕಾದ ಬಜೆಟ್‌ ಕೋವಿಡ್‌ ಅನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ. ಜತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಸ್ವಾತಂತ್ರ್ಯದ 100ನೇ ವರ್ಷದತ್ತ ಸಾಗುತ್ತಿರುವ ಈ ಅಮೃತ ಕಾಲದಲ್ಲಿ, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರಲು ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಬಜೆಟ್‌ ರೂಪಿಸಲಾಗಿದೆ. ಅದರಲ್ಲೂ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಯೋಜನೆ, ಕ್ರಮಗಳನ್ನು ತಂದು ಜನರ ಜೀವನ ಗುಣಮಟ್ಟ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗಿದೆ.

ದೇಶದಲ್ಲಿ ಈವರೆಗೆ 166 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡುವ ಮೂಲಕ ಜನರ ಜೀವ, ಜೀವನೋಪಾಯ ಎರಡನ್ನೂ ರಕ್ಷಿಸಲಾಗಿದೆ. ಲಸಿಕಾಕಾರಣ ಕೋವಿಡ್‌ ಅನಂತರದ ಆರ್ಥಿಕ ಪುಶ್ಚೇತನಕ್ಕೆ ವೇಗ ನೀಡಿದೆ. ಇಂತಹ ಬಜೆಟ್‌ ನೀಡಿದ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಆರೋಗ್ಯ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಬೆಂಬಲ ಬೆಲೆ ಯೋಜನೆಯಡಿ, 2.37 ಲಕ್ಷ ಕೋಟಿ ರೂ. ನಲ್ಲಿ ಬೆಳೆ ಖರೀದಿ ನಡೆಯಲಿದೆ. ಸಹಕಾರಿ ಸಂಘಗಳ ತೆರಿಗೆ ದರವನ್ನು ಶೇ.15 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಕಾವೇರಿ ಸೇರಿದಂತೆ 5 ನದಿಗಳ ಜೋಡಣೆಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಪಿಎಂ ಆವಾಸ್‌ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ, 400 ವಂದೇ ಭಾರತ್‌ ರೈಲುಗಳು, ಆಧುನಿಕ ತಂತ್ರಜ್ಞಾನ ಇ-ಪಾಸ್‌ ಪೋರ್ಟ್‌ ವ್ಯವಸ್ಥೆ, 2 ಲಕ್ಷ ಅಂಗನವಾಡಿಗಳ ಉನ್ನತೀಕರಣ, ಹೊಸದಾಗಿ 3.8 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ, ಸೌರ ವಿದ್ಯುತ್‌ಗೆ 19,500 ಕೋಟಿ ರೂ. ಮೊದಲಾದ ಯೋಜನೆಗಳು ದೇಶವನ್ನು ಎಲ್ಲ ಆಯಾಮಗಳಿಂದ ಸುಧಾರಣೆ ಮಾಡಲು ಪೂರಕವಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.