ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಸಂಗೀತ, ನೃತ್ಯ ಪ್ರಶಸ್ತಿ ಪ್ರದಾನ
Team Udayavani, Jan 15, 2022, 5:00 AM IST
ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಜರಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವಿವಿಧ ಪ್ರಶಸ್ತಿಗಳನ್ನು ಹಿರಿಯ ಗಾಯಕ ಗರ್ತಿಕೆರೆ ರಾಘವೇಂದ್ರ ಹಾಗೂ ಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮಾ ಅವರು ಪ್ರದಾನಿಸಿದರು.
2020-21ನೇ ಸಾಲಿನ ಗೌರವ ಪ್ರಶಸ್ತಿಗೆ ಹಿಂದೂಸ್ತಾನಿ ಸಂಗೀತ ಗಾಯಕ ಆರ್.ಪಿ. ಅಸುಂಡಿ, ಸುಗಮ ಸಂಗೀತ ಕಲಾವಿದೆ ದಿ| ರಮಾ ಅರವಿಂದ (ಅವರ ಮಗಳು ಪ್ರಶಸ್ತಿ ಸ್ವೀಕರಿಸಿದರು) ಭಾಜರಾದರು. ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಸಂಗೀತ ಕಲಾವಿದ ಮಧೂರ ಪಿ. ಬಾಲಸುಬ್ರಹ್ಮಣ್ಯಂ, ಸುಕನ್ಯಾ ರಾಂಗೋಪಾಲ್, ಸುರಳಿ ಗಣೇಶ್ ಮೂರ್ತಿ, ಮುರಳಿ, ಹಿಂದೂಸ್ತಾನಿ ಸಂಗೀತದಲ್ಲಿ ಶ್ರೀಪಾದ ಹೆಗಡೆ, ಪಂ.ರಾಜಪ್ರಭುದೋತ್ರೆ ಹಾಗೂ ಟಿ. ರಂಗ ಪೈ ತೋನ್ಸೆ ಪಾತ್ರರಾದರು.
ನೃತ್ಯ ವಿಭಾಗದಲ್ಲಿ ನಯನಾ ರೈ, ಪ್ರವೀಣ್ ಕುಮಾರ್, ಮಧು ನಟರಾಜ್ ಹಾಗೂ ಗುರುಮೂರ್ತಿ.
ಸುಗಮ ಸಂಗೀತದಲ್ಲಿ ಉಪಾಸನಾ ಮೋಹನ್, ಕಥಾಕೀರ್ತನದಲ್ಲಿ ವೈಕುಂಠದತ್ತ ಮಹಾರಾಜ ಹಾಗೂ ಜಿ. ಸೋಮಶೇಖರ್ ದಾಸ್, ಗಮಕದಲ್ಲಿ ಎಚ್.ಎಸ್. ಗೋಪಾಲ್ ಅವರಿಗೆ ಹಾಗೂ ವಿಶೇಷ ಪ್ರಶಸ್ತಿಯನ್ನು ಗಣೇಶ್ ಭಟ್ ಅವರಿಗೆ ಪ್ರದಾನಿಸಲಾಯಿತು.
ಇದನ್ನೂ ಓದಿ:ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತಕ್ಕೆ ಪ್ರತಿಕೂಲ ಹವಾಮಾನವೇ ಕಾರಣ!
2021ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
ಗೌರವ ಪ್ರಶಸ್ತಿ: ಎಸ್.ಎಸ್.ಶಿವಾನಂದ ಸ್ವಾಮಿ, ಎಂ.ಆರ್.ಮೂರ್ತಿ
ವಾರ್ಷಿಕ ಪ್ರಶಸ್ತಿ ಕರ್ನಾಟಕ ಸಂಗೀತ ವಿಭಾಗ: ಎಚ್.ಕೆ.ಬಾಲಕೃಷ್ಣ ರಾವ್, ಎಚ್.ಎಸ್.ನಾಗರಾಜ್, ಟಿ.ಎಸ್.ಚಂದ್ರಶೇಖರ ಮತ್ತು ರಂಗಸ್ವಾಮಿ,
ಹಿಂದೂಸ್ತಾನಿ ಸಂಗೀತ ವಿಭಾಗ: ಅಪ್ಪಣ್ಣ ರಾಮಚಂದ್ರ, ಬಾಲಚಂದ್ರ ನಾಕೋಡ್, ದೇವೇಂದ್ರಕುಮಾರ ಪತ್ತಾರ, ಚಾಳೇಕರ್
ನೃತ್ಯ ವಿಭಾಗ: ಪಿ.ಕಮಲಾಕ್ಷ ಆಚಾರ್, ಪದ್ಮಜಾ ಸುರೇಶ್, ವಿದ್ಯಾ ರವಿಶಂಕರ್, ಬಾಲಸುಬ್ರಹ್ಮಣ್ಯಂ ಶರ್ಮ.
ಸುಗಮ ಸಂಗೀತ ವಿಭಾಗ: ಇಂದ್ರಾನಿ ಅನಂತರಾಂ, ವಸಂತಕುಮಾರ್ ಕುಂಬ್ಳೆ, ಕಥಾ ಕೀರ್ತನ ವಿಭಾಗ ಕೆ.ವಿ.ಚಂದ್ರಮೌಳಿ.
ಹೊರದೇಶ ಕಲಾವಿದರು: ಡಿ.ಕೇಶವ್.
2019ನೇ ಸಾಲಿನ ಪುಸ್ತಕ ಬಹುಮಾನ: “ಗಮಕ ಸಂಗತಿ ಡಾ| ಸವಿತಾ ಸಿರಗೋಜಿ.
2020ನೇ ಪುಸ್ತಕ ಬಹುಮಾನ: “ಸ್ವರ ಮಾಲಾ ಶತಕ’ ಡಾ| ಹರೀಶ ಹೆಗಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್