karnataka polls; ಕೈಕಂಬ: ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ
Team Udayavani, May 10, 2023, 2:16 PM IST
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬದಲ್ಲಿ ಬುಧವಾರ ಮುಂಜಾವ ಒಂದೂವರೆ ಗಂಟೆಯ ಸುಮಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು ಈ ವೇಳೆ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಸಹಿತ ಹಲವರು ಗಾಯಗೊಂಡಿದ್ದಾರೆ.
ಎರಡು ಕಡೆಯವರು ಕೂಡ ಪರಸ್ಪರ ದೂರು ನೀಡಿದ್ದು ಕೊಲೆಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾವಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು