ಕಾಸರಗೋಡು: ವಿಷಾಹಾರ ಸೇವನೆ 120 ಮಂದಿ ಆಸ್ಪತ್ರೆಗೆ


Team Udayavani, Feb 2, 2023, 6:15 AM IST

ಕಾಸರಗೋಡು: ವಿಷಾಹಾರ ಸೇವನೆ 120 ಮಂದಿ ಆಸ್ಪತ್ರೆಗೆ

ಕಾಸರಗೋಡು : ಚೆರ್ವತ್ತೂರು ಸಮೀಪದ ತಿಮಿರಿ ಕೋಟಮಲೆಯಲ್ಲಿ ವಿಷಾಹಾರ ಸೇವನೆಯಿಂದಾಗಿ 28ರಷ್ಟು ವಿದ್ಯಾರ್ಥಿಗಳ ಸಹಿತ 120 ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎಲ್ಲರೂ ಚೇತರಿಸು ತ್ತಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಸೇವಿಸಿದ ಆಹಾರದ ಸ್ಯಾಂಪಲನ್ನು ರಾಸಾಯನಿಕ ಪ್ರಯೋಗಾಲಯಕ್ಕೆ ಕಳುಹಿ ಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳು ಕನ್ನಟಿಪಾರ, ಚೆಂಬ್ರ ಕಾನ, ತಿಮಿರಿ ನಿವಾಸಿಗಳಾಗಿದ್ದಾರೆ.

ತಿಮಿರಿ ಕೋಟಮಲೆಯಲ್ಲಿ ನಡೆದ ಕಳಿಯಾಟ ಮಹೋತ್ಸವದ ವೇಳೆ ಅನ್ನದಾನ ಏರ್ಪಡಿಸಲಾಗಿತ್ತು. ಅಲ್ಲದೆ ಉತ್ಸವದ ಪರಿಸರದಲ್ಲಿ ಐಸ್‌ಕ್ರೀಮ್‌ ಮಾರಾಟವಾಗುತ್ತಿತ್ತು. ಯಾವುದರಿಂದ ವಿಷಾಂಶ ಉಂಟಾಗಿತ್ತೆಂಬುದನ್ನು ನಿಖರವಾಗಿ ಹೇಳುವಂತಿಲ್ಲ. ಐಸ್‌ಕ್ರೀಮ್‌ ಸ್ಯಾಂಪಲನ್ನು ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

ಟಾಪ್ ನ್ಯೂಸ್

1-aadsdads

ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

1-aadsdads

ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.