ಕಾಸರಗೋಡು: ವಿಷಾಹಾರ ಸೇವನೆ 120 ಮಂದಿ ಆಸ್ಪತ್ರೆಗೆ
Team Udayavani, Feb 2, 2023, 6:15 AM IST
ಕಾಸರಗೋಡು : ಚೆರ್ವತ್ತೂರು ಸಮೀಪದ ತಿಮಿರಿ ಕೋಟಮಲೆಯಲ್ಲಿ ವಿಷಾಹಾರ ಸೇವನೆಯಿಂದಾಗಿ 28ರಷ್ಟು ವಿದ್ಯಾರ್ಥಿಗಳ ಸಹಿತ 120 ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎಲ್ಲರೂ ಚೇತರಿಸು ತ್ತಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಸೇವಿಸಿದ ಆಹಾರದ ಸ್ಯಾಂಪಲನ್ನು ರಾಸಾಯನಿಕ ಪ್ರಯೋಗಾಲಯಕ್ಕೆ ಕಳುಹಿ ಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳು ಕನ್ನಟಿಪಾರ, ಚೆಂಬ್ರ ಕಾನ, ತಿಮಿರಿ ನಿವಾಸಿಗಳಾಗಿದ್ದಾರೆ.
ತಿಮಿರಿ ಕೋಟಮಲೆಯಲ್ಲಿ ನಡೆದ ಕಳಿಯಾಟ ಮಹೋತ್ಸವದ ವೇಳೆ ಅನ್ನದಾನ ಏರ್ಪಡಿಸಲಾಗಿತ್ತು. ಅಲ್ಲದೆ ಉತ್ಸವದ ಪರಿಸರದಲ್ಲಿ ಐಸ್ಕ್ರೀಮ್ ಮಾರಾಟವಾಗುತ್ತಿತ್ತು. ಯಾವುದರಿಂದ ವಿಷಾಂಶ ಉಂಟಾಗಿತ್ತೆಂಬುದನ್ನು ನಿಖರವಾಗಿ ಹೇಳುವಂತಿಲ್ಲ. ಐಸ್ಕ್ರೀಮ್ ಸ್ಯಾಂಪಲನ್ನು ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ
ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ
ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್ ಹೆಗ್ಡೆ
ಮಂಗಳೂರು ಸೆಂಟ್ರಲ್: ರೈಲ್ವೇ ಯುಟಿಎಸ್ ಕೌಂಟರ್ ಪುನರಾರಂಭ
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ