ವಿಧಾನಸಭೆ ಚುನಾವಣೆ ಹಿನ್ನೆಲೆ : ಆಯೋಗದಿಂದ ನೀತಿ ಸಂಹಿತೆ ಜಾರಿ


Team Udayavani, Mar 15, 2021, 7:29 PM IST

ಜಾತಿ – ಮತ ಭಾವನೆಗಳನ್ನು ಕೆರಳಿಸಿ ಮತಯಾಚನೆ ನಡೆಸಕೂಡದು : ಚುನಾವಣೆ ನೀತಿ ಸಂಹಿತೆ

ಕಾಸರಗೋಡು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕರಿಗೆ ಚುನಾವಣಾ ಆಯೋಗ ಕೆಲವೊಂದು ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ.

ಅದರಂತೆ ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಪ್ರಕಾರ ಜಾತಿ-ಮತ ಭಾವನೆಗಳನ್ನು ಕೆರಳಿಸಿ ಮತಯಾಚನೆ ನಡೆಸಕೂಡದು ಎಂದು ಸೂಚನೆಗಳನ್ನು ನೀಡಲಾಗಿದೆ.

– ಆರಾಧನಾಲಯಗಳನ್ನು ಚುನಾವಣೆ ಪ್ರಚಾರಕ್ಕಿರುವ ವೇದಿಕೆಯಾಗಿಸಬಾರದು. ಜನಾಂಗಗಳು, ಜಾತಿ, ಭಾಷೆ ಹೀಗೆ ವಿವಿಧ ವಿಚಾರಗಳಲ್ಲಿ ಜನತೆಯ ನಡುವೆ ಬಿರುಕು ಸೃಷ್ಟಿಸಿ, ಸಂಘರ್ಷ ತಲೆದೋರುವಂತೆ ರಾಜಕೀಯ ಪಕ್ಷಗಳು ಯಾ ಅಭ್ಯರ್ಥಿಗಳು ವರ್ತಿಸಕೂಡದು.

– ಇತರ ರಾಜಕೀಯ ಪಕ್ಷಗಳ ಕುರಿತು ಟೀಕೆ ನಡೆಸುವುದು ಕೇವಲ ಆ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳ ಬಗ್ಗೆ ಸೀಮಿತವಾಗಿರಬೇಕು. ಪ್ರತಿಪಕ್ಷದ ನೇತಾರರ ಯಾ ಕಾರ್ಯಕರ್ತರ ವ್ಯಕ್ತಿಗತ ವಿಚಾರಗಳ ಟೀಕೆಯಾಗಿರಕೂಡದು.

– ಖಚಿತಗೊಳ್ಳದ, ಕಪೋಲಕಲ್ಪಿತ ಆರೋಪಗಳನ್ನು ಪ್ರತಿಪಕ್ಷದ ನೇತಾರರ, ಕಾರ್ಯಕರ್ತರ ಮೇಲೆ ನಡೆಸಕೂಡದು.

– ಖಾಸಗಿ ವ್ಯಕ್ತಿಗಳ ಜಾಗ, ಕಟ್ಟಡ ಆವರಣ ಗೋಡೆಗಳಲ್ಲಿ ಮಾಲಿಕರ ಅನುಮತಿಯಿಲ್ಲದೆ ಬ್ಯಾನರ್‌, ನೋಟೀಸು ಇತ್ಯಾದಿ ಲಗತ್ತಿಸಕೂಡದು.

– ಮತದಾತರಿಗೆ ಲಂಚ, ಬೆದರಿಕೆ ಒಡ್ಡುವಿಕೆ, ಒಬ್ಬರ ಬದಲು ಇನ್ನೊಬ್ಬ ಮತದಾನ ನಡೆಸುವುದು ಇತ್ಯಾದಿಗಳನ್ನು ನಡೆಸಕೂಡದು.

– ವ್ಯಕ್ತಿಯೊಬ್ಬರ ರಾಜಕೀಯ ಅಭಿಮತಗಳು, ಚಟುವಟಿಕೆಗಳು ಹೇಗಿದ್ದರೂ, ಅವರ ಕೌಟುಂಬಿಕ ಬದುಕಿಗೆ ಧಕ್ಕೆಯಾಗದಂತೆ ಹಕ್ಕು ಪಾಲನೆಯಾಗಬೇಕು.

– ಇತರ ರಾಜಕೀಯ ಪಕ್ಷಗಳು ನಡೆಸುವ ಸಾರ್ವಜನಿಕ ಸಭೆಗಳು, ಮೆರವಣಿಗೆ ಇತ್ಯಾದಿಗಳಿಗೆ ತಡೆಯುಂಟುಮಾಡದಂತೆ ಪ್ರತಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಗಮನಿಸಬೇಕು.

– ರಾಜಕೀಯ ಪಕ್ಷವೊಂದು ಲಗತ್ತಿಸಿದ ಭಿತ್ತಿಪತ್ರವನ್ನು ಮತ್ತೊಂದು ಪಕ್ಷದ ಕಾರ್ಯಕರ್ತರು ತೆರವುಗೊಳಿಸಕೂಡದು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.