ಕಾಸರಗೋಡು: ಡೆಂಗ್ಯೂ ತಡೆ ಚಟುವಟಿಕೆ ಸಕ್ರಿಯ


Team Udayavani, Apr 24, 2020, 5:41 AM IST

ಕಾಸರಗೋಡು: ಡೆಂಗ್ಯೂ ತಡೆ ಚಟುವಟಿಕೆ ಸಕ್ರಿಯ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಲೆನಾಡ ಪ್ರದೇಶಗಳಲ್ಲಿ ಡೆಂಗ್ಯೂ ಜ್ವರ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಿಯಂತ್ರಣ ಚಟುವಟಿಕೆ ಚುರುಕುಗೊಳಿಸಿದೆ.

ಮಲೆನಾಡ ಪ್ರದೇಶಗಳಾದ ವೆಸ್ಟ್‌ ಎಳೇರಿ, ಕುತ್ತಿಕೋಲ್‌, ಪಾಣತ್ತೂರು, ನರ್ಕಿಲಕ್ಕಾಡ್‌, ಬೇಡಡ್ಕ ಪ್ರದೇಶಗಳಲ್ಲಿ ಡೆಂಗ್ಯೂ ಜ್ವರ ವರದಿಯಾಗಿದೆ. ಜಿಲ್ಲೆಯ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಫೀಲ್ಡ್‌ ಸಿಬಂದಿ, ಜಿಲ್ಲಾ ವೆಕ್ಟರ್‌ ಕಂಟ್ರೋಲ್‌ ಯೂನಿಟ್‌ ಜಂಟಿಯಾಗಿ ಸೊಳ್ಳೆ ಸಹಿತ ಕೀಟನಾಶಕ ಚಟುವಟಿಕೆ, ಜನಜಾಗೃತಿ ನಡೆಸುತ್ತಿದ್ದಾರೆ. ನರ್ಕಿಲಕ್ಕಾಡ್‌, ಕುತ್ತಿಕೋಲ್‌, ಪನತ್ತಡಿ, ಚಿತ್ತಾರಿಕಲ್‌ ಪ್ರದೇಶಗಳಲ್ಲಿ ಫಾಗಿಂಗ್‌ ಕ್ರಮ ನಡೆಯುತ್ತಿದೆ. ಜನ ಜಾಗೃತಿ ಅಂಗವಾಗಿ ಮನೆಮನೆ ಸಂದರ್ಶನ ನಡೆಯುತ್ತಿದೆ.

ಸಾರ್ವಜನಿಕರು ಈ ನಿಟ್ಟಿನಲ್ಲಿ ಜಾಗೃತಿ ಕ್ರಮ ಕೈಗೊಳ್ಳಬೇಕು. ಗೆರಟೆ, ಅಡಿಕೆ ಹಾಳೆ, ಟಯರ್‌, ಪ್ಲಾಸ್ಟಿಕ್‌ ಪಾತ್ರೆಗಳು, ಮೊಟ್ಟೆಯ ಅವಶೇಷ, ಟರ್ಪಾಲ್‌ ಶೀಟ್‌ ಇತ್ಯಾದಿಗಳನ್ನು ಮನೆಯ ಆವರಣದಿಂದ ತೆರವು ಗೊಳಿಸಬೇಕು. ಜಲಕ್ಷಾಮ ತಲೆ ದೋರುತ್ತಿರುವ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ನೀರು ತುಂಬಿಸಿದ ಪಾತ್ರೆಗಳನ್ನು ಶುಚೀಕರಿಸಬೇಕು ಸಹಿತ ಆರೋಗ್ಯ ಇಲಾಖೆ ತಿಳಿಸುವ ಕಟ್ಟುನಿಟ್ಟುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಡೆಂಗ್ಯೂ ಜ್ವರ, ಮಲೇರಿಯ ಸೊಳ್ಳೆಗಳ ಮೂಲಕ ಹರಡುವ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಡೆಂಗ್ಯೂ ಡೌನ್‌ ಚಾಲೆಂಜ್‌ ಸಹಿತ ರಂಗದಲ್ಲಿದೆ. ಇದರ ಅಂಗವಾಗಿ ಮನೆಯ ಆವರಣದಲ್ಲಿ ಸೊಳ್ಳೆಯ ಸಂತಾ ನೋತ್ಪತ್ತಿಯ ಕೇಂದ್ರಗಳನ್ನು ಪತ್ತೆಮಾಡಿ ಫೋಟೋ ಕ್ಲಿಕ್ಕಿಸಿ ವಾಟ್ಸಾಪ್‌ ನಂಬ್ರ : 6282154544ಕ್ಕೆ ಕಳುಹಿಸಬೇಕು. ಜತೆಗೆ ಫೂಟೋ ಕಳುಹಿಸುವವರ ಹೆಸರು, ವಿಳಾಸ, ದೂರವಾಣಿ ನಂಬ್ರ, ವಾರ್ಡ್‌ ನಂಬ್ರ, ಸ್ಥಳೀಯಾಡಳಿತ ಸಂಸ್ಥೆಯ ಹೆಸರು ಇತ್ಯಾದಿ ಕಳುಹಿಸಬೇಕು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.