ವಿದೇಶದಿಂದ ಬಂದ ಇಬ್ಬರಿಗೆ ಕೊರೊನಾ
Team Udayavani, May 10, 2020, 1:06 PM IST
ಕಾಸರಗೋಡು: ಜಿಲ್ಲೆಯಲ್ಲಿ ಸತತ ಒಂಬತ್ತನೇ ದಿನವಾದ ಶನಿವಾರ ಕೂಡ ಹೊಸದಾಗಿ ಕೋವಿಡ್ ಸೋಂಕು ಪ್ರಕರಣ ದಾಖಲಾಗಿಲ್ಲ. ಜಿಲ್ಲೆಯಲ್ಲಿ ಒಬ್ಬರು ಗುಣಮುಖರಾಗಲು ಬಾಕಿ ಇದ್ದಾರೆ.
ಜಿಲ್ಲೆಯಲ್ಲಿ ಈ ವರೆಗೆ 177 ಮಂದಿ ಗುಣಮುಖರಾಗಿದ್ದಾರೆ. ಮನೆಗಳಲ್ಲಿ 896 ಮಂದಿ, 93 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಶನಿವಾರ ನೂತನವಾಗಿ 28 ಮಂದಿಯನ್ನು ಐಸೊಲೇಶನ್ ವಾರ್ಡಿಗೆ ದಾಖಲಿಸಲಾಗಿದೆ. 18 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. 5,064 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಿದ್ದು, 4,442 ಮಂದಿಯ ಸ್ಯಾಂಪಲ್ ನೆಗೆಟಿವ್ ಆಗಿದೆ.
ಕೇರಳದಲ್ಲಿ 2 ಪ್ರಕರಣ
ಕೇರಳ ರಾಜ್ಯದಲ್ಲಿ ಶನಿವಾರ ಇಬ್ಬರಲ್ಲಿ ಸೋಂಕು ದೃಢಗೊಂಡಿದೆ. ಮೇ 7ರಂದು ದುಬಾೖಯಿಂದ ಕೋಯಿಕ್ಕೋಡ್ಗೆ ಹಾಗೂ ಅಬುಧಾಬಿಯಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದವರು ಬಾಧಿತರು. ಇದೇ ವೇಳೆ ಇಡುಕ್ಕಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರು ಗುಣಮುಖರಾಗಿದ್ದಾರೆ.
ಪ್ರಕರಣ ದಾಖಲು
ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಜಿಲ್ಲೆಯಲ್ಲಿ 13 ಪ್ರಕರಣಗಳನ್ನು ದಾಖಲಿಸಿಕೊಂಡು 24 ಮಂದಿಯನ್ನು ಬಂಧಿಸಲಾಗಿದೆ. 6 ವಾಹನಗಳನ್ನು ವಶಪಡಿಸಲಾಗಿದೆ. ಜಿಲ್ಲೆಯಲ್ಲಿ ಈ ತನಕ 2097 ಕೇಸುಗಳನ್ನು ದಾಖಲಿಸಲಾಗಿದೆ. 2718 ಮಂದಿಯನ್ನು ಬಂಧಿಸಲಾಗಿದ್ದು, 875 ವಾಹನಗಳನ್ನು ವಶಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ