ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಸೋಂಕು


Team Udayavani, May 12, 2020, 10:40 AM IST

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಸೋಂಕು

ಕಾಸರಗೋಡು: ನಿರಂತರ ಹತ್ತು ದಿನಗಳಿಂದ ನೆಮ್ಮದಿಯಿಂದ ಇದ್ದ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ವರಲ್ಲಿ ಕೋವಿಡ್ ಸೋಂಕು ದೃಢಗೊಂಡಿದೆ. ಆದರೆ ಆವರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವಾಗಲೇ ಎಲ್ಲರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು ಎನ್ನುವುದು ಸಮಾಧಾನದ ಸಂಗತಿ.

ಬಾಧಿತ ನಾಲ್ವರಲ್ಲಿ ಇಬ್ಬರು 41 ಮತ್ತು 49 ವರ್ಷ ಪ್ರಾಯದ ಕುಂಬಳೆ ನಿವಾಸಿಗಳು. ಮತ್ತಿಬ್ಬರು 61 ವರ್ಷದ ಮಂಗಲ್ಪಾಡಿಯವರು ಮತ್ತು 51 ವರ್ಷದ ಪೈವಳಿಕೆ ನಿವಾಸಿಯಾಗಿದ್ದಾರೆ. ಎಲ್ಲರೂ ಪುರುಷರು. ಪೈವಳಿಕೆ ನಿವಾಸಿ ಮೇ 4ರಂದು, ಕುಂಬಳೆ ಮತ್ತು ಮಂಗಲ್ಪಾಡಿ ನಿವಾಸಿಗಳು ಮೇ 8ರಂದು ಜತೆಯಲ್ಲಿ ಊರಿಗೆ ಬಂದಿದ್ದರು. ಸೋಂಕಿತರು ಪತ್ತೆಯಾಗಿರುವ ಪ್ರದೇಶಗಳಲ್ಲಿ ಸೆಕ್ಷನ್‌ ಜಾರಿಗೊಳಿಸಲಾಗಿದೆ.

ಕೇರಳದಲ್ಲಿ 7 ಪ್ರಕರಣ
ಕೇರಳದಲ್ಲಿ ಸೋಮವಾರ 7 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ.ಕಾಸರಗೋಡು – 4, ಮಲಪ್ಪುರ, ಪಾಲಾಘಾಟ್‌ ಮತ್ತು ವಯನಾಡು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ರೋಗ ಬಾಧಿಸಿದೆ. ಕಾಸರಗೋಡಿನ ನಾಲ್ವರೂ ಮಹಾರಾಷ್ಟ್ರದಿಂದ ಬಂದರೆ, ಪಾಲಾಘಾಟ್‌ ಜಿಲ್ಲೆಯ ವ್ಯಕ್ತಿ ಚೆನ್ನೈಯಿಂದ, ಮಲಪ್ಪುರದ ವ್ಯಕ್ತಿ ಕುವೈಟ್‌ನಿಂದ ಬಂದವರು. ವಯನಾಡು ಜಿಲ್ಲೆಯ ವ್ಯಕ್ತಿಗೆ ಸಂಪರ್ಕದಿಂದ ರೋಗ ಬಾಧಿಸಿದೆ.

13 ಪ್ರಕರಣ; 27 ಮಂದಿಯ ಬಂಧನ
ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ 13 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಬೇಡಗಂ, ಚಂದೇರ ಠಾಣೆಗಳಲ್ಲಿ ತಲಾ 3, ಮಂಜೇಶ್ವರ ಠಾಣೆಯಲ್ಲಿ 2, ವಿದ್ಯಾನಗರ, ಕಾಸರಗೋಡು, ನೀಲೇಶ್ವರ, ಚೀಮೇನಿ, ವೆಳ್ಳರಿಕುಂಡ್‌ ಠಾಣೆಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ. ಒಟ್ಟು 27 ಮಂದಿಯನ್ನು ಬಂಧಿಸಿ, 7 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಈ ವರೆಗೆ 2,108 ಕೇಸುಗಳು ದಾಖಲಾಗಿವೆ. 2,739 ಮಂದಿಯನ್ನು ಬಂಧಿಸಿ, 877 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.