ಕಾಸರಗೋಡು: 2 ಸಾವು, 48 ಮಂದಿಗೆ ಪಾಸಿಟಿವ್‌


Team Udayavani, Aug 17, 2020, 11:27 AM IST

ಕಾಸರಗೋಡು: 2 ಸಾವು, 48 ಮಂದಿಗೆ ಪಾಸಿಟಿವ್‌

ಕಾಸರಗೋಡು: ಪೈವಳಿಕೆಯ 7 ತಿಂಗಳ ಮಗು ಮತ್ತು ಕಾಸರಗೋಡು ನಗರಸಭಾ ವ್ಯಾಪ್ತಿಯ 71 ವರ್ಷ ಪ್ರಾಯದ ವೃದ್ಧ ಕೋವಿಡ್ ನಿಂದ ರವಿವಾರ ಸಾವಿಗೀಡಾಗಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ 48 ಮಂದಿಗೆ ಪಾಸಿಟಿವ್‌ ಕೋವಿಡ್‌ ವರದಿಯಾಗಿದೆ.
ನಗರಸಭಾ ವ್ಯಾಪ್ತಿಯ ವೃದ್ಧನನ್ನು ಆ. 10ರಂದು ಎದೆ ನೋವಿನ ಹಿನ್ನೆಲೆಯಲ್ಲಿ ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಪಾಸಣೆಯಲ್ಲಿ ಕೋವಿಡ್ ದೃಢವಾದ ಹಿನ್ನೆಲೆಯಲ್ಲಿ ಪರಿಯಾರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರವಿವಾರ ಬೆಳಗ್ಗೆ ಸಾವಿಗೀಡಾದರು. ಪೈವಳಿಯ ಮಗುವಿಗೆ ಸಂಪರ್ಕದ ಮೂಲಕ ಕೋವಿಡ್ ತಗಲಿದ್ದು, ಪರಿಯಾರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಬಾಧಿತ 48 ಮಂದಿಗೆಯ ಪೈಕಿ 38 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗಲಿದೆ. ಇಬ್ಬರ ಸಂಪರ್ಕದ ಮೂಲ ಪತ್ತೆಯಾಗಿಲ್ಲ. ನಾಲ್ವರು ವಿದೇಶದಿಂದ, 6 ಮಂದಿ ಇತರ ರಾಜ್ಯಗಳಿಂದ ಆಗಮಿಸಿದವರು. 203 ಮಂದಿ ಗುಣಮುಖರಾಗಿದ್ದಾರೆ.

ಕಾಂಞಂಗಾಡ್‌ 12, ಪಳ್ಳಿಕ್ಕರೆ 8, ಚೆಮ್ನಾಡ್‌ 5, ಕಾಸರಗೋಡು 4, ಕುಂಬಳೆ, ಮಂಗಲ್ಪಾಡಿ, ತ್ರಿಕರಿಪುರ, ಪನತ್ತಡಿ, ಚೆರುವತ್ತೂರುಗಳಲ್ಲಿ ತಲಾ 2, ಮಧೂರು, ಚೆಂಗಳ, ಪೈವಳಿಕೆ, ಎಣ್ಮಕಜೆ ಮಡಿಕೈ, ಅಜಾನೂರು, ಕಿನಾನೂರು ಕರಿಂದಳಂ, ಕಯ್ಯೂರು ಚೀಮೇನಿ, ಕಳ್ಳಾರ್‌ಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

ಕೇರಳದಲ್ಲಿ 1,530 ಪ್ರಕರಣ
ರವಿವಾರ ಕೇರಳದಲ್ಲಿ 1,530 ಮಂದಿಗೆ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ರವಿವಾರ 10 ಸಾವು ಸಂಭವಿಸಿದೆ. ಈ ವರೆಗೆ ಸಾವಿಗೀಡಾದವರ ಸಂಖ್ಯೆ 156.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.