ಕಾಸರಗೋದಿನಲ್ಲಿ 42 ಮಂದಿಯಲ್ಲಿ ಕೋವಿಡ್ ಸೋಂಕು ದೃಢ


Team Udayavani, Aug 18, 2020, 7:15 PM IST

ಕಾಸರಗೋದಿನಲ್ಲಿ 42 ಮಂದಿಯಲ್ಲಿ ಕೋವಿಡ್ ಸೋಂಕು ದೃಢ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 42 ಮಂದಿಗೆ ಕೋವಿಡ್ ಸೋಂಕು ದೃಢೀಕರಿಸಲಾಗಿದೆ. ಈ ಪೈಕಿ 40 ಮಂದಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ತಲಾ ಒಬ್ಬರಂತೆ ವಿದೇಶ ಹಾಗೂ ಇತರ ರಾಜ್ಯದಿಂದ ಬಂದವರು. 127 ಮಂದಿ ಗುಣಮುಖರಾಗಿದ್ದಾರೆ.

ರೋಗ ಬಾಧಿತರು : ಚೆಮ್ನಾಡ್‌-6, ಉದುಮ-11, ಕುಂಬಳೆ-3, ಪುಲ್ಲೂರು-ಪೆರಿಯೆ-1, ಅಜಾನೂರು-3, ಚೆಂಗಳ-5, ಕಾಂಞಂಗಾಡ್‌-7, ಕಳ್ಳಾರ್‌-1, ವಲಿಯಪರಂಬ-1, ನೀಲೇಶ್ವರ-2, ತೃಕ್ಕರಿಪುರ-1, ಪಳ್ಳಿಕೆರೆ-1 ಎಂಬಂತೆ ರೋಗ ಬಾಧಿಸಿದೆ.

ಮೂವರ ಸಾವು : ಕೋವಿಡ್ ಸೋಂಕಿನಿಂದ ಉಕ್ಕಿನಡ್ಕ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆಮ್ನಾಡ್‌ ಪಂಚಾಯತ್‌ ವ್ಯಾಪ್ತಿಯ 40 ರ ಹರೆಯದ ಯುವಕ ಸಾವಿಗೀಡಾದರು. ಒಂದು ವಾರದ ಹಿಂದೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜೆಮ್ನಾಡ್‌ ಗ್ರಾಮ ಪಂಚಾಯತ್‌ನ 65 ವರ್ಷ ಪ್ರಾಯದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಆ.9 ರಂದು ಕಾಸರಗೋಡು ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸ್ಥಿತಿ ಗಂಭೀರ ಹಿನ್ನೆಲೆಯಲ್ಲಿ ಇವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಸೌಖ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತೆ ಸಾವಿಗೀಡಾದ ನೀಲೇಶ್ವರ ಕೋಟ್ಟಯಿಲ್‌ ನಿವಾಸಿ 75 ವರ್ಷದ ವೃದ್ಧರಿಗೆ ಕೋವಿಡ್ ಪಾಸಿಟಿವ್‌ ಎಂಬುದಾಗಿ ತಿಳಿದು ಬಂದಿದೆ. ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 19 ರಂದು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 20 ರಂದು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೇರಳದಲ್ಲಿ 1758 ಮಂದಿಗೆ ಸೋಂಕು : ಕೇರಳ ರಾಜ್ಯದಲ್ಲಿ ಮಂಗಳವಾರ 1758 ಮಂದಿಗೆ ಕೋವಿಡ್ ವೈರಸ್‌ ಸೋಂಕು ದೃಢೀಕರಿಸಲಾಗಿದೆ. ಇದೇ ವೇಳೆ 1365 ಮಂದಿ ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ 39 ಮಂದಿ ವಿದೇಶದಿಂದ, 42 ಮಂದಿ ಇತರ ರಾಜ್ಯಗಳಿಂದ ಬಂದವರು. 1641 ಮಂದಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. 25 ಮಂದಿ ಆರೋಗ್ಯ ಕಾರ್ಯಕರ್ತರು ಹಾಗು 11 ಮಂದಿ ಐಎನ್‌ಎಚ್‌ಎಸ್‌ ಸಿಬ್ಬಂದಿಗಳಿಗೆ ರೋಗ ಬಾಧಿಸಿದೆ.

ರೋಗ ಬಾಧಿತರು : ತಿರುವನಂತಪುರ-489, ಮಲಪ್ಪುರಂ-242, ಎರ್ನಾಕುಳಂ-192, ಕಲ್ಲಿಕೋಟೆ-147, ಆಲಪ್ಪುಳ-126, ಕಣ್ಣೂರು-123, ಕೋಟ್ಟಯಂ-93, ಕೊಲ್ಲಂ-88, ಪತ್ತನಂತಿಟ್ಟ-65, ಪಾಲಾ^ಟ್‌-51, ತೃಶ್ಶೂರು-48, ವಯನಾಡು-47, ಕಾಸರಗೋಡು-42, ಇಡುಕ್ಕಿ-5 ಮಂದಿಗೆ ರೋಗ ಬಾಧಿಸಿದೆ.

ಮಂಗಳವಾರ ರಾಜ್ಯದಲ್ಲಿ ಆರು ಮಂದಿ ಕೋವಿಡ್ ವೈರಸ್‌ನಿಂದ ಸಾವಿಗೀಡಾಗಿರುವುದಾಗಿ ಖಾತ್ರಿಗೊಳಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 175 ಕ್ಕೇರಿತು.

ಗುಣಮುಖ : ತಿರುವನಂತಪುರ-310, ಕೊಲ್ಲಂ-54, ಪತ್ತನಂತಿಟ್ಟ-29, ಆಲಪ್ಪುಳ-65, ಕೋಟ್ಟಯಂ-48, ಇಡುಕ್ಕಿ-59, ಎರ್ನಾಕುಳಂ-64, ತೃಶ್ಶೂರು-33, ಪಾಲಾ^ಟ್‌-82, ಮಲಪ್ಪುರಂ-194, ಕಲ್ಲಿಕೋಟೆ-195, ವಯನಾಡು-46, ಕಣ್ಣೂರು-61, ಕಾಸರಗೋಡು-125 ಎಂಬಂತೆ ಗುಣಮುಖರಾಗಿದ್ದಾರೆ.

ಇಂದಿನಿಂದ ಪಾಸ್‌ : ಕರ್ನಾಟಕಕ್ಕೆ ದಿನನಿತ್ಯ ಸಂಚಾರ ನಡೆಸುವ ಮಂದಿಗಾಗಿ ತಲಪ್ಪಾಡಿಯಲ್ಲಿ ಆಂಟಿಜೆನ್‌ ತಪಾಸಣೆ ನಡೆಸಿ ಪಾಸ್‌ ಮಂಜೂರು ಮಾಡುವ ಪ್ರಕ್ರಿಯೆ ರಾಜ್ಯ ಸರಕಾರ ವತಿಯಿಂದ ಬುಧವಾರ (ಆ.19) ದಿಂದ ಆರಂಭಗೊಳ್ಳಲಿದೆ ಎಂದು ಕಂದಾಯ ಸಚಿವ ಇ.ಚಂದ್ರಶೇಖರನ್‌ ತಿಳಿಸಿದರು. ಕಾಸರಗೋಡು ಜಿಲ್ಲೆಯ ಇತರ ಗಡಿ ಪ್ರದೇಶಗಳಲ್ಲೂ ಈ ವ್ಯವಸ್ಥೆ ಏರ್ಪಡಿಸಲಾಗುವುದು ಎಂದು ಸಚಿವ ನುಡಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.