ಬದಿಯಡ್ಕ- ಪೆರ್ಲ ರಸ್ತೆಯಲ್ಲಿ ವಾಹನ ಸಂಚಾರ ಅನುಮತಿ
Team Udayavani, Aug 1, 2019, 5:41 PM IST
ಬದಿಯಡ್ಕ: ಹತ್ತು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದ ಕರಿಂಬಿಲದ ಬದಿಯಡ್ಕ – ಪೆರ್ಲ ಅಂತರ್ ರಾಜ್ಯ ರಸ್ತೆಯಲ್ಲಿ ಸೀಮಿತ ಅವಧಿಗೆ ರಸ್ತೆ ಸಂಚಾರಕ್ಕೆ ಕಾಸರಗೋಡು ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಪ್ರತೀದಿನ ಬೆಳಿಗ್ಗೆ 7 ರಿಂದ ಸಾಯಂಕಾಲ 7ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿಯನ್ನು ನೀಡಿದೆ.
ಈ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯ ಎಂಬುದರ ಕುರಿತಾಗಿ ಮತ್ತು ಇಲ್ಲಿನ ನೈಜ ಸಮಸ್ಯೆಯ ಕುರಿತಾಗಿ ‘ಉದಯವಾಣಿ’ ಪತ್ರಿಕೆಯಲ್ಲಿ ವಿವರವಾದ ಸಚಿತ್ರ ವರದಿ ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ