ಕಾಸರಗೋಡು: ಇಬ್ಬರಿಗೆ ಸೋಂಕು ದೃಢ

9 ಮಂದಿ ಗುಣಮುಖ; ಸೋಂಕು ಮುಕ್ತರಾದ ಮಹಿಳೆಗೆ ಹೆರಿಗೆ

Team Udayavani, Apr 12, 2020, 12:21 PM IST

ಕಾಸರಗೋಡು: ಇಬ್ಬರಿಗೆ ಸೋಂಕು ದೃಢ

ಕಾಸರಗೋಡು: ಕೇರಳದಲ್ಲಿ ಶನಿವಾರ 10 ಮಂದಿಗೆ ಕೋವಿಡ್ 19 ವೈರಸ್‌ ಸೋಂಕು ದೃಢಪಟ್ಟಿದೆ. ಈ ಪೈಕಿ ಕಾಸರಗೋಡು ಜಿಲ್ಲೆಯಲ್ಲಿ 2, ಕಲ್ಲಿಕೋಟೆ 1, ಕಣ್ಣೂರಲ್ಲಿ 7 ಮಂದಿಗೆ ಸೋಂಕು ಬಾಧಿಸಿದೆ. ಈ ಪೈಕಿ ವಿದೇಶಗಳಿಂದ ಬಂದ ಮೂವರು ಸೇರಿದ್ದಾರೆ.

ಶನಿವಾರ 19 ಮಂದಿ ಡಿಸಾcರ್ಜ್‌ ಆಗಿದ್ದಾರೆ. ಕಾಸರಗೋಡು – 9, ಪಾಲಾ^ಟ್‌-4, ತಿರುವನಂತಪುರ-3, ಇಡುಕ್ಕಿ-2, ತೃಶ್ಶೂರಲ್ಲಿ ಒಬ್ಬರು ಸೋಂಕುಮುಕ್ತರಾಗಿದ್ದಾರೆ. ಕೋವಿಡ್‌ 19 ರೋಗದಿಂದ ಮುಕ್ತರಾದ ಕಾಸರಗೋಡಿನ ಮಹಿಳೆಯೊಬ್ಬರು ಶನಿವಾರ ಕಣ್ಣೂರು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ -ಮಗು ಆರೋಗ್ಯವಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 373 ಮಂದಿಗೆ ಕೊರೊನಾ ವೈರಸ್‌ ಸೋಂಕು ಬಾಧಿಸಿದ್ದು, ಸದ್ಯ 228 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತನಕ ಇಬ್ಬರು ಮೃತಪಟ್ಟಿದ್ದು, 143 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 1,23,490 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 814 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಶನಿವಾರ 201 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಒಟ್ಟು 14,163 ಸ್ಯಾಂಪಲ್‌ಗ‌ಳ ಪೈಕಿ 12,818 ನೆಗೆಟಿವ್‌ ಆಗಿವೆ.

ಬಾಲಕಿಯರಿಬ್ಬರಿಗೆ ಸೋಂಕು
ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಗಳಾದ 10 ಮತ್ತು 8 ವರ್ಷಗಳ ಬಾಲಕಿಯರಿಗೆ ಶನಿವಾರ ಕೋವಿಡ್‌ 19 ಸೋಂಕು ಖಚಿತಗೊಂಡಿದೆ. ಇವರ ತಾಯಿ ಸೋಂಕುಪೀಡಿತರಾಗಿ ಕಾಂಞಂಗಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಕ್ಕಳೂ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದರು.

39 ಕೇಸು ದಾಖಲು
ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 39 ಕೇಸುಗಳನ್ನು ದಾಖಲಿಸಲಾಗಿದೆ. 79 ಮಂದಿಯನ್ನು ಬಂಧಿಸಲಾಗಿದೆ. 19 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟ್ರಿಪಲ್‌ ಲಾಕ್‌
ಪೊಲೀಸರು ಕಾಸರಗೋಡು ನಗರಸಭೆ ಹಾಗೂ 7 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಟ್ರಿಪಲ್‌ ಲಾಕ್‌ಡೌನ್‌ ಜಾರಿಗೊಳಿಸಿದ್ದಾರೆ. ಕ್ಲಸ್ಟರ್‌ ಲಾಕ್‌ಡೌನ್‌ ಜತೆಗೆ ತಲಾ 5 ಮನೆಗಳನ್ನು ಕೇಂದ್ರೀಕರಿಸಿ, ಪೊಲೀಸರು ಬೈಕ್‌ಗಳಲ್ಲಿ ತಪಾಸಣೆ ಮಾಡುತ್ತಿದ್ದಾರೆ. ತಳಂಗರೆ, ಕಳನಾಡು, ಚೂರಿ, ನೆಲ್ಲಿಕುಂಜೆ, ಅಲಾಮಿಪಳ್ಳಿ ಪ್ರದೇಶಗಳಲ್ಲಿ ಈ ನಿಯಂತ್ರಣ ಗಳಿವೆ. ಶನಿವಾರ ತಳಂಗರೆಯಲ್ಲಿ ಐ.ಜಿ. ವಿಜಯ್‌ ಸಖಾರೆ ಟ್ರಿಪಲ್‌ ಲಾಕ್‌ ಆದೇಶಕ್ಕೆ ಚಾಲನೆ ನೀಡಿದರು. ಉತ್ತರ ವಲಯ ಐ.ಜಿ. ಅಶೋಕ್‌ ಯಾದವ್‌, ಎಸ್‌.ಪಿ.ಗಳಾದ ಪಿ.ಎಸ್‌. ಸಾಬು, ಡಿ. ಶಿಲ್ಪಾ ನೇತೃತ್ವ ವಹಿಸಿದ್ದರು. ಡ್ರೋನ್‌ ನಿಗಾ ಪ್ರಬಲಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.