ವಾಲ್ಕೇಶ್ವರ ಕಾಶೀ ಮಠದಲ್ಲಿಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಆಚರಣೆ


Team Udayavani, Jan 26, 2021, 3:35 PM IST

ವಾಲ್ಕೇಶ್ವರ ಕಾಶೀ ಮಠದಲ್ಲಿಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪುಣತಿಥಿ ಆಚರಣೆ

ಮುಂಬಯಿ : ಜಿಎಸ್‌ಬಿ ಸಮಾಜದ ಗುರುವರ್ಯರಾದ ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ
ಆಚರಣೆಯನ್ನು ಜ. 21ರಂದು ವಾಲ್ಕೇಶ್ವರದ  ಶ್ರೀ ಕಾಶೀ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7.30ರಿಂದ ನೈರ್ಮಲ್ಯ ವಿಸರ್ಜನೆ, ಬೆಳಗ್ಗೆ 8ರಿಂದ ಪ್ರಾತ: ಕಾಲ ಪೂಜೆ, ಸಿಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, 9.30ರಿಂದ  ಆರತಿ, ಬೆಳಗ್ಗೆ 10.30ರಿಂದ ಶ್ರೀ ವ್ಯಾಸೋಪಾಸನೆ, ಪೂರ್ವಾಹ್ನ 11.30ರಿಂದ ಭಜನ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಮಹಾಪೂಜೆ, ಆರತಿ, ಪ್ರಸಾದ ವಿತರಣೆ ನಡೆಯಿತು.

ಸಂಜೆ 6ರಿಂದ ದೀಪಾಲಂಕಾರ, ಭಜನೆ, ರಾತ್ರಿ 7.30ರಿಂದ ಶ್ರೀಮಠದ ಎದುರು ಸಾರ್ವಜನಿಕರಿಗೆ ಪ್ರಸಾದ ರೂಪದಲ್ಲಿ
ಫಲವಸ್ತುಗಳನ್ನು ವಿತರಿಸಲಾಯಿತು. ರಾತ್ರಿ 8ರಿಂದ ಪೂಜೆ ನಡೆದ ಬಳಿಕ ಪಲ್ಲಕ್ಕಿ ಉತ್ಸವ ಜರಗಿತು. ಆ ಬಳಿಕ ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿವರಿಗೆ ನುಡಿನಮನ ಸಲ್ಲಿಸಲಾಯಿತು.

ಹೇಮ ಪ್ರಕಾಶ್‌ ಶೆಣೈ ಅವರು ಮಾತನಾಡಿ, ಶ್ರೀಗಳು ಅಪಾರ ಪಾಂಡಿತ್ಯ ಹೊಂದಿದ್ದರು. ಯಾವಾಗಲೂ ನಮ್ಮ ಸಮಾಜ
ಉದ್ಧಾರವಾಗಲು ದೇವರಲ್ಲಿ ಪ್ರಾರ್ಥಿಸುತ್ತಿದ್ದರು. ಶಿಷ್ಯವರ್ಗವು ತನ್ನ ಕಷ್ಟಗಳನ್ನು ಶ್ರೀಗಳವರಲ್ಲಿ ನಿವೇದಿಸಿದಾಗ ಶ್ರೀಗಳು
ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡುತ್ತಿದ್ದರು. ಬಳಿಕ ಕಷ್ಟಗಳು ದೂರವಾಗಿ ಪರಿಹಾರ ಸಿಗುತ್ತಿತ್ತು ಎಂದರು.

ಇದನ್ನೂ ಓದಿ:ರೈತರ ಹೆಸರಿನಲ್ಲಿ ಗಲಭೆ ಮಾಡಿದ್ದು ಯಾರೆಂದು ಗೊತ್ತಿದೆ: ಭಾರತೀಯ ಕಿಸಾನ್ ಸಂಘ

ವಿಜಯ ಭಟ್‌ ಅವರು ಮಾತನಾಡಿ, ಸ್ವಾಮೀಜಿಯವರು ಪ್ರಸಕ್ತ ವಾಯು ಮಂಡಲದಲ್ಲಿದ್ದಾರೆ. ನಮ್ಮ ಸಮಾಜದ ಒಳಿತಿನಲ್ಲಿ ಭಯಸುತ್ತಿದ್ದಾರೆ. ನಾವು ಅವರನ್ನು ಧ್ಯಾನಿಸಿದರೆ ನಮ್ಮ ಕೆಲಸ ಕಾರ್ಯಗಳು ಲೋಪ ಬಾರದೆ ಈಡೇರುತ್ತವೆ ಎಂದು ಹೇಳಿದರು.
ಉದಯ ಭಟ್‌ ಅವರು ಸ್ವಾಮೀಜಿಯವರ ಪೂರ್ವಾಶ್ರಮದ ಶಾಲಾ ಜೀವನದ ಸಮಯ ಆಧ್ಯಾತ್ಮಿಕ ವಿಷಯದಲ್ಲಿ ಅಪಾರ ಆಸಕ್ತಿ
ಹೊಂದಿದ್ದರು. ಸ್ವಾಮೀಜಿಯವರ ಸ್ಮರಣ ಶಕ್ತಿ ಅಗಾಧವಾಗತ್ತು. ನಮ್ಮ ಸಮಾಜದ ಯಾವನೇ ಒರ್ವ ಸದಸ್ಯನ ಹೆಸರು ಕೇಳಿದಾಗ ಅವರು ಊರು, ಹಿರಿಯರ ಹೆಸರು ಹಾಗೂ ಇನ್ನಿತರ ಮಾಹಿತಿಗಳನ್ನು ಹೇಳುತ್ತಿದ್ದರು. ಶ್ರೀಗಳ ಭೇಟಿ ಒಂದು ಸ್ಮರಣೀಯವಾಗಿರುತ್ತಿತ್ತು.

ಶ್ರೀಗಳ ಪ್ರವಚನದಲ್ಲಿ ಅಪಾರ ಹೊಸ ಹೊಸ ವಿಷಯಗಳು ನಮಗೆ ಸಿಗುತ್ತಿತ್ತು ಎಂದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ವಾಲ್ಕೇಶ್ವರ ಶ್ರೀ ಕಾಶೀ ಮಠದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಸ್ವಯಂ ಸೇವಕರು, ಮಹಿಳಾ ಸದಸ್ಯರು ಹಾಗೂ ಇನ್ನಿತರರು ಸಹಕರಿಸಿದರು.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.