ಕೌಡೂರು: ಮನೆಯಿಂದ ಚಿನ್ನಾಭರಣ, ನಗದು ಕಳವು
Team Udayavani, Feb 6, 2023, 5:20 PM IST
ಕಾರ್ಕಳ: ಕೌಡೂರಿನ ಕಡ್ತಲ ನಿವಾಸಿ ಮಹಮ್ಮದ್ ಇರ್ಫಾನ್ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ಕಳವುಗೈದ ಘಟನೆ ಫೆ.3ರಂದು ನಡೆದಿದೆ.
ಮುಹಮ್ಮದ್ ಇರ್ಫಾನ್ ಎಂಬವರು ಕಡ್ತಲ ಎಂಬಲ್ಲಿಗೆ ಜಾತ್ರೆಗೆ ವ್ಯಾಪಾರ ಮಾಡಲು ಹೋಗಿದ್ದು ಪತ್ನಿ ಬೈಲೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆಯಾರೋ ಕಳ್ಳರು ಮನೆಯ ಮುಂದಿನ ಬಾಗಿಲನ್ನು ಮುರಿದು ಒಳಪ್ರವೇಶಿಸಿ ಒಳಗೆ ಬೆಡ್ರೂಮಿನಲ್ಲಿದ್ದ ಸ್ಟೀಲ್ ಕಾಣಿಕೆ ಡಬ್ಬಿಯ ಬೀಗವನ್ನು ಮುರಿದು ಅದರಲ್ಲಿದ್ದ ನಗದು ರೂಪಾಯಿ 4 ಸಾವಿರ ಹಾಗೂ ಇನ್ನೊಂದು ಬೆಡ್ ರೂಮಿನ ಒಳಗೆ ಅಲ್ಮೆರಾದ ಲಾಕರ್ನ ಬೀಗವನ್ನು ಮುರಿದು ಒಳಗೆ ಇದ್ದ 5 ಪವನ್ನ ಚಿನ್ನದ ಕರಿಮಣಿ ಸರ-1, 6 ಪವನ್ ತೂಕದ ಚಿನ್ನದ ಗಿಡ್ಡ ನೆಕ್ಲೆಸ್ -1, 2 ಪವನ್ ತೂಕದ ಚಿನ್ನದ ಬಳೆ 2, 4 ಪವನ್ ತೂಕದ ಚಿನ್ನದ ಬ್ರಾಸ್ಲೆಟ್ 1, 5 ಪವನ್ ತೂಕದ ಚಿನ್ನದ ಉದ್ದ ನೆಕ್ಲೆಸ್ 1, 1 ಪವನ್ ತೂಕದ ಮಗುವಿನ ಚಿನ್ನದ ಚೈನ್ 1, 1ಪವನ್ ತೂಕದ ಮಗುವಿನ ಚಿನ್ನದ ಕರಿಮಣಿ ಬಳೆಗಳು 2 ಮತ್ತು 1 ಪವನ್ ತೂಕದ ಚಿನ್ನದ ಉಂಗುರ 3, 1 ಪವನ್ ತೂಕದ ಮಗುವಿನ ಚಿನ್ನದ ಬ್ರಾಸ್ಲೆಟ್ 1 ಇವುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಕಳವಾದ ಚಿನ್ನಾಭರಗಳ ಒಟ್ಟು ಮೌಲ್ಯ ನಗದು ಸೇರಿ ರೂಪಾಯಿ 6,28,000 ರೂ. ಆಗಿರುತ್ತದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!